Political News: ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಲ್ಪ ಬುದ್ದಿ ಕಡಿಮೆ ಅನಿಸುತ್ತದೆ. ಲೇಹರ್ ಸಿಂಗ್ ಅವರೇನು ಆರೋಪ ಮಾಡೋದು. ಯತೀಂದ್ರ ಅವರನ್ನು ಲೋಕಸಭೆಗೆ ನಿಲ್ಲಿಸಲ್ಲ. ಆದ್ರೆ ಜನ ಬಯಸಿದ್ರೆ ಏನ್ ಮಾಡೋದು. ಜನ ಎಲ್ಲ ಬಂದು ನಿಂತುಕೊಳ್ಳಬಹುದು. ಇಲ್ಲ ಅಂದ್ರೆ ಬಿಡಬಹುದು ಎಂದು ಲೇಹರ್ ಸಿಂಗ್ ಆರೋಪದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ ಮಾಡಿದರು.
ನಗರದಲ್ಲಿಂದು ವಿಮಾನ...
Bengaluru News: ಬೆಂಗಳೂರು: ಬೆಂಗಳೂರಿನಲ್ಲಿ ಇಂಜಿನಿಯರ್ ಒಬ್ಬರು ಬೆಡ್ ಮಾರಾಟ ಮಾಡಲು ಹೋಗಿ, 8 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದ್ದು, ಓಟಿಪಿ ಹಂಚಿಕೊಂಡ ಇಂಜಿನಿಯರ್ ಎಡವಟ್ಟು ಮಾಡಿಕೊಂಡಿದ್ದಾರೆ.
ಓಎಲ್ಎಕ್ಸ್ನಲ್ಲಿ ಬಳಸಿದ ಬೆಡ್ ಮಾರಾಟ ಮಾಡಲು ಹೋಗಿರುವ ಟೆಕ್ಕಿಯೊಬ್ಬರು 15 ಸಾವಿರ ರೂಪಾಯಿಗೆ ತಮ್ಮ ಬೆಡ್ ಮಾರಾಟ ಮಾಡುವ ಬದಲು, ತಾವೇ 68 ಲಕ್ಷ ರೂಪಾಯಿ...
Hubballi News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ...
Bengaluru News: ಬೆಂಗಳೂರು: ಸಂಚಾರಿ ಪೊಲೀಸರು ಎಷ್ಟೇ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತಂದರೂ ಸಹ, ವಾಹನ ಸವಾರರಿಂದ ನಿಯಮಗಳ ಉಲ್ಲಂಘನೆಗಳಾಗುತ್ತಿವೆ. ಪ್ರತಿನಿತ್ಯ ಬೆಂಗಳೂರು ನಗರದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಾಣಾಪಾಯಗಳಾದರೆ, ಮತ್ತೊಮ್ಮೆ ವಾಹನ ಸವಾರರು ಅಪಾಯದಿಂದ ಪಾರಾಗಿರುತ್ತಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಸಂಚಾರ ನಿಯಮಗಳ ಪಾಲನೆಗೆ ಇನ್ನೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು...
Lucknow News: ಲಕ್ನೋ: ಬಾಲಕಿಯನ್ನು ಅತ್ಯಾಚಾರ (Girl Sexual Assault) ಮಾಡಿದ್ದ ಭಾರತೀಯ ಜನತಾ ಪಾರ್ಟಿಯ ಶಾಸಕನಿಗೆ (BJP MLA) ನ್ಯಾಯಾಲಯವು 25 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ(Jail and Fine). ಜತೆಗೆ, ಬಿಜೆಪಿ ಶಾಸಕ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹತೆಯನ್ನು ಎದುರಿಸಲಿದ್ದಾನೆ(Disqualification From UP Assembly). ಘಟನೆ ನಡೆದು 9 ವರ್ಷಗಳ ಬಳಿಕ...
Hubballi News: ಹುಬ್ಬಳ್ಳಿ: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 1635 ಗ್ರಾಂ ಗಾಂಜಾ(ganja) ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು.
ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ...
Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್ಟೇಬಲ್ ದೂರವಾಣಿ...
Political News: ಬೆಳಗಾವಿ : ಟಿಪ್ಪು ಸುಲ್ತಾನ್ ಒಬ್ಬ ಮತಾಂಧ. ಟಿಪ್ಪು ಹೆಸರನ್ನ ಬೇಕಾದ್ರೆ ಶೌಚಾಲಯಗಳಿಗೆ ಇಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು ಎಂದು ಆಗ್ರಹಿಸಿದ್ದಾರೆ.
ಟಿಪ್ಪು ನಾಲ್ಕು ಸಾವಿರ ದೇವಸ್ಥಾನ...
Bengaluru News: ಬೆಂಗಳೂರು: ಬಿಜೆಪಿ (BJP) ಸರ್ಕಾರದ ನಮ್ಮ ಕ್ಲಿನಿಕ್ (Namma Clinic) ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಿದ ನಮ್ಮ ಕ್ಲಿನಿಕ್ ಗಳು ಹಳ್ಳ ಹಿಡಿತಾ ಇದಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಾಕವಿ ಕುವೆಂಪು ಮೆಟ್ರೋ ಬಳಿಯಿರುವ ಕ್ಲಿನಿಕ್ ಕಳೆದ 8 ತಿಂಗಳಿಂದ ಬಾಗಿಲು ತೆಗೆದಿಲ್ಲ. ಲಕ್ಷಾಂತರ...
National News: ಕೇರಳ: ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ.
ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು....
Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....