Thursday, July 30, 2026

Mallikarjun Kharge

KSRTC ಟ್ರೇಡ್ ಮಾರ್ಕ್ ವಿವಾದ ಅಂತ್ಯ: ಕರ್ನಾಟಕಕ್ಕೆ ಜಯ

National News: ಚೆನ್ನೈ: KSRTC ಟ್ರೇಡ್ ಮಾರ್ಕ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಹೋರಾಟಕ್ಕೆ ಮದ್ರಾಸ್ ಹೈಕೋರ್ಟ್ ಕೇರಳ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕಕ್ಕೆ ನ್ಯಾಯವೊದಗಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(IPAB) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ...

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...

ಉಳ್ಳಾಗಡ್ಡಿಮಠ ಬೆಂಬಲಿಗರಿಂದ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಭರ್ಜರಿ ಸ್ವಾಗತ: ರಜತ್‌ಗೆ ಟಿಕೆಟ್ ನೀಡುವಂತೆ ಮನವಿ

Political News: ಧಾರವಾಡ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಧಾರವಾಡ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಆಗಮಿಸುತ್ತಿದ್ದ ವೇಳೆ ಧಾರವಾಡದ ಟೋಲ್ ನಾಕಾ ಬಳಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠ ಬೆಂಬಲಿಗರು, ಭರ್ಜರಿಯಾಗಿ ಸಚಿವರನ್ನು ವಿಜೃಂಭಣೆಯಿಂದ ಬರಮಾಡಿಕೊಂಡಿದ್ದಾರೆ. 50 ಅಡಿ...

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಕೊನೆಯ...

‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....

ಸಿಎಂ ಸ್ಥಾನದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಸದ್ಯ ಕುರ್ಚಿ ಖಾಲಿ ಇಲ್ಲಾ ಎಂದ ಜಮೀರ್..

Political News: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಪವರ್ ಶೇರಿಂಗ್ ಚರ್ಚೆ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ನಾನು ಯಾವತ್ತೂ ಸಿದ್ಧರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ ಎಂದರು. ಆದರೆ ಎರಡೂವರೆ ವರ್ಷದ ನಂತರ ಡಿ.ಕೆ‌.‌ ಶಿವಕುಮಾರ್ ಸಿಎಮ್ ಆಗುತ್ತಾರಾ ಎಂಬ...

‘ನಾನು ಸಚಿವನಾಗಿ ನನಗೆ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವನು ಹೇಗೆ ಹೋದ?’

Political News: ಧಾರವಾಡ: ಸಂತಸ್ ಭವನದಲ್ಲಿ ಗಲಾಟೆ ಮತ್ತುಅದು  ಕಾಂಗ್ರೆಸ್ ಕುತಂತ್ರ ಅಂತಾ ಆರೋಪಗಳ ವಿಚಾರದ ಬಗ್ಗೆ ಸಚಿವ ಜಮೀರ್ ಅಹಮದ್ ಮಾತನಾಡಿದ್ದು,  ಇದರಲ್ಲಿ ಕಾಂಗ್ರೆಸ್ ಕುತಂತ್ರ ಹೇಗಿರುತ್ತೆ? ಅವರಿಗೆ ಪಾಸ್ ಕೊಟ್ಟವರು ಯಾರು? ಇದರಲ್ಲಿ ರಾಜಕೀಯ ಮಾತನಾಡಲು ನಾನು ಇಷ್ಟಪಡುವುದಿಲ್ಲ. ಇದರಲ್ಲಿ‌ ಭದ್ರತಾ ವೈಫಲ್ಯ ಆಗಿದೆ. ಆತ ಪ್ರೇಕ್ಷಕರ ಗ್ಯಾಲರಿ ಮೇಲಿಂದ ಜಂಪ್...

‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’

Kolar News: ಕೋಲಾರ: ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನ್ ಭಾರತ ದೇಶದ ಒಬ್ಬ ಖಳ ನಾಯಕ. ಹಿಂದೂಸ್ತಾನ್ ಹೆಸರಿರುವ ಭಾರತಕ್ಕೆ ಮತಾಂತರ ಮಾಡಿ ಸಾವಿರಾರು ಜನರನ್ನ ಬಲಿ‌ ಪಡೆದವನು‌. ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಮ್ಮ ವಿರೋಧವಿದೆ. ಕ್ರೂರಿಗಳು, ಕೊಲೆ...

ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ: 6 ಜನರ ಬಂಧನ, 27,800 ರೂಪಾಯಿ ಪೊಲೀಸರ ವಶಕ್ಕೆ

Hubballi News: ಹುಬ್ಬಳ್ಳಿ : ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ. ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img