Thursday, July 30, 2026

Mallikarjun Kharge

‘ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಈ ಕೆಲಸ ಮಾಡಿಸಿರಬಹುದು’

Dharwad News: ಧಾರವಾಡ: ನೂತನ ಸಂಸತ್‌ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ ಮಾಡಿರುವ ಘಟನೆಯ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ. ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದರೆ, ಇದು ಕಾನೂನು ಬಾಹಿರವಾಗಿ ನಡೆದಿದೆ. ಭಯೋತ್ಪಾದಕ...

ಒಂದು ತಿಂಗಳಲ್ಲೇ 1468ಕ್ಕೂ ಹೆಚ್ಚು ಡೇಂಘಿ ಕೇಸ್ ಪತ್ತೆ!

Bengaluru News: ಬೆಂಗಳೂರು: ನಗರದಲ್ಲಿ ದಿನೇದಿನೆ ಡೆಂಗ್ಯೂ ಪ್ರಕರಣಗಳು ಏರುತ್ತಲೇ ಸಾಗಿದ್ದು, ಜನ ಹಾಗೂ ವೈದ್ಯರಲ್ಲಿ ಆತಂಕ ಹೆಚ್ಚಿಸಿದೆ. ಕೇವಲ ಒಂದೇ ತಿಂಗಳಲ್ಲೇ 1468ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಕೇವಲ ರಾಜ್ಯ ರಾಜಧಾನಿಯಲ್ಲಿ ಒಟ್ಟು 7800ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 15200ಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿಯವರೆಗೂ ಸುಮಾರು 2 ಲಕ್ಷಕ್ಕೂ...

SBI ಬ್ಯಾಂಕ್‌ಗೆ ಕನ್ನ:18 ಲಕ್ಷ ದೋಚಿ ಪರಾರಿ!

Bidar News: ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ತೋರಣ ಗ್ರಾಮದ SBI ಬ್ಯಾಂಕ್ಗೆ ಖದೀಮರು ಕನ್ನ ಹಾಕಿ ಬ್ಯಾಂಕ್ನಲ್ಲಿದ್ದ 18 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಗುರುವಾರ ತಡರಾತ್ರಿ ಖದೀಮರು ಕೈಚಳಕ ತೋರಿದ್ದಾರೆ. ಬ್ಯಾಂಕ್ ಹಿಂಬದಿಯ ಕಿಟಕಿ ಒಡೆದು ಒಳನುಸುಳಿರುವ ಖದೀಮರು ಸ್ಟ್ರಾಂಗ್ ರೂಮ್ ಪ್ರವೇಶಿಸಿ ಗ್ಯಾಸ್ ಕಟರ್ನಿಂದ ಲಾಕರ್ ಒಡೆದು ಹಣ,...

ತೃಣಮೂಲ ಕಾಂಗ್ರೆಸ್‌ ನಾಯಕನ ಜತೆ ಲೋಕಸಭೆ ದಾಳಿ ಸಂಚಿನ ರೂವಾರಿ, ಫೋಟೋ ವೈರಲ್‌

National News: ಹೊಸದಿಲ್ಲಿ: ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾದ ಲಲಿತ್ ಝಾ, ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರೊಂದಿಗೆ ಇರುವ ಫೋಟೋಗಳು ಇದೀಗ ವೈರಲ್ ಆಗುತ್ತಿವೆ. ಈ ಫೋಟೋವನ್ನು ಮುಂದಿಟ್ಟಿರುವ ಬಿಜೆಪಿ, ಭದ್ರತೆ ಉಲ್ಲಂಘನೆ ಪ್ರಕರಣದಲ್ಲಿ ತೃಣಮೂಲ ಮತ್ತು ಇಡೀ ʼಇಂಡಿಯಾ ಬ್ಲಾಕ್‌ʼ ಭಾಗಿಯಾಗಿದೆ ಎಂದು ಆರೋಪಿಸಿದೆ. ಬಿಜೆಪಿಯ ಮೈಸೂರು ಸಂಸದ ಪ್ರತಾಪಸಿಂಹ...

ಸಚಿವ ಸಂತೋಷ್ ಲಾಡ್ ರಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮ ಆಯೋಜನೆ

Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ‌ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ. ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...

ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ಹಾಗೂ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

Dharawad News: ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಡಳಿತದ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾ‌ರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಸಮಾರಂಭ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಹಾಗೂ ದಿನಪತ್ರಿಕೆ ವಿತರಣೆ ಕಾರ್ಮಿಕರ ವಿಮಾ ಯೋಜನೆ ಚಾಲನಾ...

ರೊಟ್ಟಿಗವಾಡದಲ್ಲಿ ಇನ್ನೂ ಜೀವಂತವಾಗಿದೆ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ

Dharwad News: ಧಾರವಾಡ: ಅಸ್ಪೃಶ್ಯತೆ ತೊಡೆದು ಹಾಕಲು ಕಾನೂನು ಇದ್ದರೂ ದೇಶದಲ್ಲಿ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಆಡಳಿತ ಯಂತ್ರ ವಿಫಲವಾಗಿದೆ. ಅದಾಗ್ಯೂ, ಕರ್ನಾಟಕದಲ್ಲಿ ವಿನಯ ಸಾಮರಾಸ್ಯ ಯೋಜನೆ ಜಾರಿಯಾದರೂ ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ ಬಂದಿದೆ. ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ...

ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯ: ರಸ್ತೆಗಿಳಿದ ವಿದ್ಯಾರ್ಥಿಗಳು

Dharwad News: ಧಾರವಾಡ : ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ...

2 ಲಕ್ಷ ರೂಪಾಯಿ ಬೆಲೆಬಾಳುವ ಮೆಕ್ಕೆ ಜೋಳದ ತೆನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ‌...

ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img