Thursday, July 30, 2026

Mallikarjun Kharge

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು...

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...

ಮಲಗಿದ್ದವರ ಮೇಲೆ ಬಿದ್ದ ಮೇಲ್ಛಾವಣಿ: 7 ಮಂದಿಗೆ ಗಾಯ, ಓರ್ವ ಬಾಲಕಿಯ ಸ್ಥಿತಿ ಗಂಭೀರ

Kolar News: ಕೋಲಾರ: ಕೋಲಾರದಲ್ಲಿ ಮಲಗಿದ್ದವರ ಮೇಲೆ ಮೇಲ್ಛಾವಣಿ ಬಿದ್ದು, 7 ಮಂದಿಗೆ ಗಾಯವಾಗಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ಹೇಮಶ್ರಿ, ಶಿವ, ನಾಗಮ್ಮ, ಮುನಿವೆಂಕಟಮ್ಮ ಮಕ್ಕಳಾದ, ಮೇಘನಾ (6), ವೈಶಾಲಿ (7) ಗಾಯಾಳುಗಳಾಗಿದ್ದು, ಕಲ್ಲು ಚಪ್ಪಡಿ ಮನೆಯ ಮೇಲ್ಚಾವಣಿ ಕುಸಿದು ತಡರಾತ್ರಿ...

‘ತಮ್ಮ ಎಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ, ನಮ್ಮ ಎಲೆಯಲ್ಲಿ ನೊಣವನ್ನು ಹುಡುಕಿದಂತಿದೆ ಬಿಜೆಪಿಗರ ದುಸ್ಥಿತಿ’

Political News: ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಆಗುತ್ತಿರುವ ತೊಂದರೆ ಬಗ್ಗೆ, ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 1. ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು...

ಹಮಾಸ್ ಉಗ್ರರು ಬಚ್ಚಿಟ್ಟುಕೊಂಡಿದ್ದ ಸುರಂಗಕ್ಕೆ ಸಮುದ್ರ ನೀರು ಹರಿಸಿದ ಇಸ್ರೇಲ್

International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು. ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...

ಮಧ್ಯಪ್ರದೇಶದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಮೋಹನ್ ಯಾದವ್

National Political News: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಇಂದು ಪದಗ್ರಹಣ ಮಾಡಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ, ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಅವರು, ಪ್ರಮಾಣ ವಚನ ಬೋಧಿಸಿದ್ದು, ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ, ಜಗದೀಶ್ ದಿಯೋರಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ಹೊಸ ಮುಖಗಳನ್ನು ಪರಿಚಯ...

ಇದೇ ದಿನ ಸಂಸತ್‌ ಮೇಲೆ ದಾಳಿ ನಡೆಸುುತ್ತೇನೆಂದು ಹೇಳಿದ್ದ ಖಲಿಸ್ತಾನಿ ಉಗ್ರ..

International News: ಖಲಿಸ್ತಾನಿ ಉಗ್ರ ಪನ್ನು, ದೆಹಲಿಯ ಸಂಸತ್‌ ಮೇಲೆ ಡಿಸೆಂಬರ್ 13ರಂದು ದಾಳಿ ಮಾಡುವುದಾಗಿ ಹೇಳಿದ್ದು, ಇದೀಗ ಬಯಲಿಗೆ ಬಂದಿದೆ. ಅಮೆರಿಕದಲ್ಲಿರುವ ಭಾರತ ಮೂಲದ ವ್ಯಕ್ತಿ ನಿಖಿಲ್‌ ಖಲಿಸ್ತಾನಿ ಉಗ್ರ ಪನ್ನು ಹತ್ಯೆಗೆ ಪ್ರಯತ್ನಿಸಿದ್ದ ಎಂದು ಅಮೆರಿಕ ಆರೋಪಿಸಿತ್ತು. ಇದೇ ವಿಚಾರಕ್ಕೆ ಪನ್ನು ಸಂಸತ್‌ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ. ಭಾರತದ ವಿರುದ್ಧ...

ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ: DCM D.K.Shivakumar

Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಡಿಸಿಎಂ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ...

‘ಈ ಸುದ್ದಿ ನಿಜವೇ ಆಗಿದ್ದರೆ ಇದು ಕರ್ನಾಟಕದ ಪಾಲಿಗೆ ಕಪ್ಪುಚುಕ್ಕೆ‌’

Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಮತ್ತೆ ಇಂಥ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಒಳಗೆ...

‘ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’

Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img