Thursday, July 30, 2026

Mallikarjun Kharge

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

National Political News: ಈ ವರ್ಷ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಬರಗಾಲ ಆವರಿಸಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು, ಮಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿನಂತಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯವೇಳೆಯಲ್ಲಿ, ಬರಗಾಲದ ಬಗ್ಗೆ ಮಾತನಾಡಿರುವ ಸಂಸದೆ ಸುಮಲತಾ, ಕರ್ನಾಟಕದ ರೈತರ ಸಹಾಯಕ್ಕೆ ಪ್ರಧಾನಿ ಮೋದಿ ಧಾವಿಸಬೇಕು ಎಂದು...

ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಜಾತಿ ಗಣತಿ ಬಗ್ಗೆ ಹಲವು ರಾಜಕೀಯ ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಜಾತಿ ಗಣತಿಗೆ ನಾನು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ ಬದಲಾಗಿ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂದಷ್ಟೇ ಹೇಳಿದ್ದೇನೆ. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ...

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿ, ರಾಜ್ಯದ ಅಧ್ಯಕ್ಷರು ಕಾಳಜಿ ತೆಗೆದುಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ...

‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ...

‘ಇದು ರಾಜಕೀಯ ಕುತಂತ್ರದಿಂದ ಮಾಡಿದ ಸಮಾವೇಶ, ಇದರಿಂದ ಒಳ್ಳೆದಾಗಲಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಕೆ ಹರಿಪ್ರಸಾದ್ ಸುದ್ದಿಗೋಷ್ಠಿ ನಡೆಸಿದ್ದು, ಸಮಾವೇಶ ಮಾಡ್ತಿದಾರೆ, ನಾನು ಹುಬ್ಬಳ್ಳಿ ಅಲ್ಲಿ ಇದೀನಿ. ಅವರಿಗೆ ಒಳ್ಳೆದಾಗಲಿ, ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ. ಸರಕಾರದ ಗಮನ ಸೆಳೆಯಲು,ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದ್ರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡಿದ್ದಾರೆ. 50 ಲಕ್ಷ ಜನ ಸಂಖ್ಯೆ...

ಸಿಸಿ ರಸ್ತೆಯಂತೆ ಇದು ಕಂಪ್ಲೆಂಟ್ ಹಾಗೂ ಕರಪ್ಷನ್‌ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಬಿ‌.ಕೆ.ಹರಿಪ್ರಸಾದ್ ಅವರು ಸಿದ್ಧರಾಮಯ್ಯ ಚಡ್ಡಿ ವಿಚಾರವಾಗಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಿಸಿ ಸರ್ಕಾರ ಇದ್ದಂತೆ. ಇದು ಕಂಪ್ಲೆಂಟ್ ಮತ್ತು ಭ್ರಷ್ಟಾಚಾರದ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ‌ನಡೆಸಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಪರಸ್ಪರ ಕೆಸರೆರಚಾಟ ನೋಡಿದ್ರೆ ಇದು ಕಂಪ್ಲೆಂಟ್ ಸರ್ಕಾರ. ಕಾಂಗ್ರೆಸ್ ನಲ್ಲಿ ಎಲ್ಲವೂ...

ಶತಶೃಂಗ ಪರ್ವತದ ಅಭಿವೃದ್ಧಿಗೆ ಬದ್ದ: ಕೊತ್ತೂರು ಮಂಜುನಾಥ್

Political News: ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರಕ್ಕೆ, ಡಿ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮದ...

ಇಬ್ಬರಿಗೂ ಒಂದೇ ಆಧಾರ್‌ ಕಾರ್ಡ್‌ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದ ನಗರ ಇಂದ ಕಿಮ್ಸ್ ಗೆ ಹೋಗುವ ಬಸ್ಸಿನಲ್ಲಿ ಒಂದೇ ಆಧಾರ್‌ ಕಾರ್ಡ್‌ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ. ನಿರ್ವಾಹಕರು ಎಂದಿನಿಂತೆ ಟಿಕೆಟ್‌ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ...

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

Political News: ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ನಿತಿನ್...

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

Political News: ಧಾರವಾಡ: ಧಾರವಾಡ: ಸಿಎಂ ಸಿದ್ದರಾಮಯ್ಯನವರ ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ. ತನ್ವೀರ್ ಪೀರಾ ಮೇಲಿನ ಅಪರಾಧಗಳ‌ ಬಗ್ಗೆಯೂ ಪೊಲೀಸರಿಗೆ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img