Thursday, July 30, 2026

Mallikarjun Kharge

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

Chithradurga News: ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ. ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು...

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...

ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

Political News: ಬೆಳಗಾವಿ: ಇಲ್ಲಿನ‌ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ...

ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

Kalaburagi News: ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ...

ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್

Karwar News: ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್‌ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್...

ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಗೌರವ ಸಲ್ಲಿಸಿದ್ದಾರೆ. ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ಹುಬ್ಬಳ್ಳಿಯಿಂದ ತಿರುಪತಿಗೆ ಪಾದಯಾತ್ರೆ ಹೊರಟ ನಾಯಿ!

Hubballi News: ಹುಬ್ಬಳ್ಳಿ: ಭಕ್ತರೊಂದಿಗೆ ಪಾದಯಾತ್ರೆ ಮಾಡುತ್ತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊರಟ ನಾಯಿಯೊಂದು ಎಲ್ಲರ ಗಮನ ಸೆಳೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿಗಳು ಕಳೆದ ಮೂರು ದಿನಗಳ ಹಿಂದೆ ತಿರುಪತಿಗೆ ಪಾದಯಾತ್ರೆ ಹೊರಟಿದ್ದರು. ಇವರ ಜೊತೆ ನಾಯಿಯೊಂದು ಸಹ ಅತ್ತಿತ್ತ ಕದಲದೇ ಹೆಜ್ಜೆ ಹಾಕುತ್ತಿದೆ. ಹುಬ್ಬಳ್ಳಿಯ ಮಂಜನಾಥ್ ರೆಡ್ಡಿ ಕಿರೇಸೂರ ಸ್ನೇಹ ಬಳಗದಿಂದ ಪಾದಯಾತ್ರೆ ಸಾಗಿದೆ....

ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...

ದೇಶದ ತೆರಿಗೆಗಳ್ಳರ ಮೇಲೆ ಐಟಿ ದಾಳಿ: ನೋಟು ಎಣಿಸಿ ಎಣಿಸಿ ಕೌಂಟಿಂಗ್ ಮೆಷಿನ್‌ಗೆ ಸುಸ್ತು!

National News: ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img