Thursday, July 30, 2026

Mallikarjun Kharge

ನೂತನ ಕಿಮ್ಸ್ ಪ್ರಭಾರಿ ನಿರ್ದೇಶಕರಿಗೆ ಕಾಂಗ್ರೆಸ್ ಮುಖಂಡ ಶಹಜಮಾನ್ ಶುಭಾಶಯ

Hubballi News: ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರತಿಷ್ಠಿತ ಕಿಂಸ ಆಸ್ಪತ್ರೆಗೆ ಡಾ: ಎಸ್ ಎಪ್ ಕಮ್ಮಾರ ಅವರನ್ನು ನಿರ್ಧೇಶಕರಾಗಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿನ್ನಲೆಯಲ್ಲಿ ಅಧಿಕಾರ ವಹಿಸಿಕೊಂಡ ಡಾ. ಎಸ್.ಎಪ್.ಕಮ್ಮಾರ ಅವರನ್ನು ಸ್ಥಳೀಯ ಅಲ್ಪ ಸಂಖ್ಯಾತ ಮುಖಂಡರು ಹಾಗೂ ಕಾಂಗ್ರೆಸ್ ಮುಖಂಡ ಶಾಹಜಮಾನ್ ಮುಜಾಹಿದ ಇಂದು ಬೇಟಿ ಮಾಡಿ ಸನ್ಮಾನಿಸಿದರು ಡಾ:ಎಸ್.ಎಪ್ ಕಮ್ಮಾರ ಅವರು...

ಗೂಳಿ ಹಟ್ಟಿ ಶೇಖರ್‌ಗಾದ ಅನುಭವ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

Political News: ಹುಬ್ಬಳ್ಳಿ: ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ ಗರ್ಭಗುಡಿಯಲ್ಲಿ ಪ್ರವೇಶ ಇಲ್ಲ ಎಂಬ ಗೂಳಿ ಹಟ್ಟಿ ಶೇಖರ್ ಆಡಿಯೋ ವೈರಲ್ ವಿಚಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್‌ರಿ ಚಂದ್ರು, ಈ ರೀತಿಯ ಅನುಭವಗಳು ನನಗೂ ಆಗಿದೆ ಎಂದಿದ್ದಾರೆ. ನಾನೂ ಆ ಪಕ್ಷದಲ್ಲಿ ಇದ್ದು ಬಂದವನು. ಕೆಲವೊಂದಿಷ್ಟು ವಿಷಯಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಕೆಲವೊಂದು...

ಹಾಡಹಗಲೇ ವಕೀಲನ ಭೀಕರ ಹತ್ಯೆ: ಬೆಚ್ಚಿ ಬಿದ್ದ ಜನತೆ!

Crime News: ಕಲಬುರಗಿ: ಹಾಡಹಗಲೇ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಾಯಿ ಮಂದಿರದ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಈರಣ್ಣಗೌಡ ಪಾಟೀಲ (40) ವರ್ಷ ಎಂದು ಗುರುತಿಸಲಾಗಿದ್ದು, ಜಮೀನು ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಿಂದಲೇ ವಕೀಲ ಈರಣ್ಣನನ್ನು...

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

Political news: ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು,...

‘ಯತ್ನಾಳ್ ಜೋಕರ್ ಇದ್ದ ಹಾಗೇ ಅವರ ಹೇಳಿಕೆಗೆ ಮಹತ್ವ ಕೊಡಬಾರದು’

Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆ ವೀಕ್ಷಣೆ ಮಾಡಿದ ಮುಖ್ಯಮಂತ್ರಿ ಚಂದ್ರು..

Political News: ಹುಬ್ಬಳ್ಳಿ: ಆಮ್ ಆದ್ಮ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯನ್ನು ವೀಕ್ಷಣೆ ಮಾಡಿ ರೋಗಿಗಳ ಆರೋಗ್ಯವನ್ನು ವಿಚಾರಿಸಿದರು.   ಇದೇ ವೇಳೆ ಆಸ್ಪತ್ರೆಗೆ ಇನ್ನೂ ಏನು ಬೇಕು ಮತ್ತು ಯಾವ ರೀತಿಯ ಕುಂದು ಕೊರತೆಗಳನ್ನು ವೈದ್ಯರ ಮೂಲಕ ವಿಚಾರಿಸಿದರು....

ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ!

Bengaluru News: ಬೆಂಗಳೂರು: ಜೈನ ಮುನಿ ಹತ್ಯೆ ಕೇಸ್ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 5 ರಂದು ರಾತ್ರಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಕರೆಂಟ್ ಶಾಕ್ ಕೊಟ್ಟು ಕೊಂದು ಬಳಿಕ ಜೈನ ಮುನಿ ದೇಹ ತುಂಡರಿಸಿ ಬೋರ್ ವೆಲ್ಗೆ ಎಸೆದಿದ್ದರು ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್‌ ಡಲಾಯತ್...

ಪ್ರವಾಸಿಗರಿಗೆ ಸಿಹಿಸುದ್ದಿ: ಡಿ.11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು!

Bengaluru News: ಬೆಂಗಳೂರು: ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ. ಬೆಂಗಳೂರಿನ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು ಕಾರ್ಯನಿರ್ವಹಿಸಲಿದೆ. ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ. ನಂದಿಬೆಟ್ಟದ ಜೊತೆಗೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು...

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ‌ ಕಂದಾಯ ನಿರೀಕ್ಷಕರ ಮೇಲೆ ಹಲ್ಲೆ!

Mysuru News: ಮೈಸೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ‌ ವ್ಯಕ್ತಿಯೋರ್ವ ಸರ್ಕಾರಿ ಕಚೇರಿಗೆ ನುಗ್ಗಿ ಕಂದಾಯ ನಿರೀಕ್ಷಕನ ಮೇಲೆ‌ ಹಲ್ಲೆ ನಡೆಸಿರುವ ಘಟನೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ನಡೆದಿದೆ. ನಂದಕುಮಾರ್ ಹಲ್ಲೆಗೊಳಗಾದ ಕಂದಾಯ ನಿರೀಕ್ಷಕ. ಕುಂಬಾರಕೊಪ್ಪಲಿನ ಧನುಷ್ ಎಂಬಾತನಿಂದ ಹಲ್ಲೆ ನಡೆದಿದೆ. ಧನುಷ್ ಮಹಾನಗರ ಪಾಲಿಕೆ ವಲಯ ಕಚೇರಿ 5ರ ಬಾಗಿಲು ಮುಂಭಾಗ ಸಿಗರೇಟ್...

ಕಬ್ಬಿನ ಗದ್ದೆಯೊಂದರಲ್ಲಿ ಮೂರು ಚಿರತೆ ಮರಿ ಪತ್ತೆ, ಮೂರರಲ್ಲಿ ಒಂದು ಕಪ್ಪು!

Mysuru News: ಮೈಸೂರು: ಮರಿಗಳು, ಪುಟ್ಟ ಪುಟ್ಟ ಜೀವಿಗಳು ಸಾಧು ಪ್ರಾಣಿಗಳ ಸಂತಾನಗಿರಲಿ ಅಥವಾ ಹಿಂಸ್ರ ಪಶುಗಳು- ನೋಡಲು ಮುದ್ದಾಗಿಯೇ ಕಾಣುತ್ತವೆ. ಮನೆಗಳಲ್ಲಿ ನಾವು ಸಾಕುವ ನಾಯಿ ಬೆಕ್ಕುಗಳ ಮರಿಗಳು ಬಹಲ ಮುದ್ದಾಗಿರುತ್ತವೆ. ಬೆಕ್ಕು ಮರಿಗಳಂತೆ ಕಾಣುವ ಚಿರತೆಗಳು ಸಹ ಮುದ್ದಾಗಿವೆ. ಅಂದಹಾಗೆ, ಮರಿಗಳು ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ರೈತ ದ್ಯಾವಣ್ಣ ಎನ್ನುವವರ ಕಬ್ಬಿನ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img