Tuesday, July 28, 2026

Mallikarjun Kharge

ಬಾಂಬ್ ಬೆದರಿಕೆಗೆ ವೀಕ್ ಲೀಡರ್‌ಶಿಪ್ ಕಾರಣ : ಗೋವಿಂದ ಕಾರಜೋಳ

Political News: ಧಾರವಾಡ: ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ಒಟ್ಟಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಶಕ್ತ ನಾಯಕತ್ವದ ಕೊರತೆ ಕಾರಣವೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಏಕಕಾಲಕ್ಕೆ ಇಷ್ಟೊಂದು ಶಾಲೆಗಳಿಗೆ ಬೆದರಿಕೆ ಬರುತ್ತದೆ ಎಂದರೆ ಏನು? ಜನರನ್ನು ಭಯದ ವಾತಾವರಣದಲ್ಲಿಟ್ಟು ಆಡಳಿತ ಮಾಡುವ ಹುನ್ನಾರ ಇದು. ಯಾವ ಕಾರಣಕ್ಕೂ ಅಂತಹ ದೇಶದ್ರೋಹಿಗಳ...

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಹತ್ಯೆ ಮಾಡಿ ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದೆವು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

Bengaluru News: ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.ಈ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಡಾ ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಆ ಮೂಲಕ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಬಂಧಿತ...

ಬೈಕ್ ಗ್ಯಾರೇಜ್‌ಗೆ ಬೆಂಕಿ : 5 ಬೈಕ್ ಸೇರಿ 10 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

Vijayapura News: ವಿಜಯಪುರ : ಬೈಕ್ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಐದು ಬೈಕ್, ನಾಲ್ಕು ಬೈಕ್ ಇಂಜಿನ್ಗಳು, ಏರ್ ಕಂಪ್ರಶನ್, ವಾಟರ್ ವಾಶ್ ಮಶಿನ್, ಸೇರಿದಂತೆ ಸುಮಾರು ಹತ್ತು ಲಕ್ಷ ಮೌಲ್ಯಕ್ಕೂ ಹೆಚ್ಚು ಅಧಿಕ ಹಾನಿಯಾಗಿದೆ. ಕಾಂತಯ್ಯ ಮಠಮತಿ ಎಂಬುವವರಿಗೆ ಗ್ಯಾರೇಜ್...

ಲೋಕಾಯುಕ್ತ ಬಲೆಗೆ ಬಿದ್ದ ಲೇಡಿ BEO: ಪಿಂಚಿಣಿ ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿದ್ಯಾ ಟ್ರ್ಯಾಪ್

Kundagola News: ಕುಂದಗೋಳ: ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣವನ್ನು ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಕುಂದಗೋಳದಲ್ಲಿ ನಡೆದಿದೆ. ಹೌದು ಇತ್ತೀಚಿಗಷ್ಟೇ ಶಿಕ್ಷಕರೊಬ್ಬರು ನಿವೃತ್ತಗೊಂಡಿದ್ದರು. ಇವರು ತಮ್ಮ ಪಿಂಚಣಿ ದಾಖಲೆ ಮತ್ತು ವೇತನ ಕುರಿತಂತೆ ಬಿಇಓ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಒಂದು ಕುರಿತಂತೆ ಸಮಸ್ಯೆಯನ್ನು ಸರಿ...

‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...

‘ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದ್ದಲ್ಲ’

Political News: ಡಯಾಲಿಸಿಸ್ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದು, ಇದು ಹಿಂದಿನ ಸರ್ಕಾರ ಇರುವಾಗಲೇ ಆದ ಎಡವಟ್ಟೇ ಹೊರತು, ನಮ್ಮ ಸರ್ಕಾರದ್ದಲ್ಲ ಎಂದಿದ್ದಾರೆ. ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು. ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್...

‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ. ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ...

ಭ್ರೂಣ ಲಿಂಗ ಪತ್ತೆ, ಹತ್ಯೆ ಕೇಸ್.. ಆರೋಪಿ ಡಾ. ಸತೀಶ್ ಆತ್ಮಹತ್ಯೆ

Mandya News: ಮಂಡ್ಯ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿದ್ದ ವೈದ್ಯರೊಬ್ಬರು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆಯು ಕುಶಾಲನಗರದ ಆನೆಕಾಡು ಬಳಿ ನಡೆದಿದೆ. ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಆಯುರ್ವೇದ ವೈದ್ಯ. ಇವರು ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪಿರಿಯಾಪಟ್ಟಣದ ಕೊಣನೂರಿನಲ್ಲಿ ಕೆಲಸ ಮಾಡುತ್ತಿದ್ದರು....

ಯುವಕನ ಜೀವ ಬಲಿ ಪಡೆದ ನಾಯಿ ಪ್ರೀತಿ

Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ. ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img