Sunday, July 26, 2026

Mallikarjun Kharge

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

‘ಮುಖ್ಯಮಂತ್ರಿ ಆಗೋದಕ್ಕೆ ನಮ್ಮ ಪಕ್ಷವನ್ನು ಯಾಕೆ ಒಡೆಯುವುದಕ್ಕೆ ಹೋಗ್ತೀರಿ..?’

Hassan Political News: ಹಾಸನ : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದ ಬಳಿಕ, ಎಂಎಲ್‌ಸಿ ಬೋಜೇಗೌಡರು, ಮಾಧ್ಯಮದವರೊಂದಿಗೆ ಮಾತನಾಡಿದರು. ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ಸಭೆ ನಡೆಯುತ್ತೆ. ಮಾಜಿ ಶಾಸಕರು ಮಾಜಿ ಸಚಿವರು ಹಾಗೂ ಶಾಸಕರು, ಹಾಸನದಲ್ಲಿ ಎಂಟನೇ ತಾರೀಕು...

ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ

Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...

ಮುಸಲ್ಮಾನ್ ಕುಟುಂಬದಿಂದ ಹಾಸನಾಂಬೆ ದರ್ಶನ

Hassan News: ಹಾಸನ: ಹಾಸನಾಂಬ ದೇವಾಲಯದಲ್ಲಿ ಸಾರ್ವಜನಿಕ ದರ್ಶನದ ನಾಲ್ಕನೇ‌ ದಿನ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೆ ಆಗಮಿಸಿದ್ದು, ಇಂದು ಮುಸಲ್ಮಾನ್ ಕುಟುಂಬ ದೇವಿಯ ದರ್ಶನ ಪಡೆದು ಗಮನ ಸೆಳೆದಿದೆ. ಸಕಲೇಶಪುರ ಮೂಲದ ಸರತಿ ಸಾಲಿನಲ್ಲಿ‌ ನಿಂತು ದರ್ಶನ ಪಡೆದ ಹಜೀರ ಎಂಬ ಮಹಿಳೆ ಹಾಗೂ ತಂದೆ ಮೊಹಿದ್ದೀನ್ ಗೌಸ್, ಕುಟುಂಬ ಇಂದು ಹಾಸನಾಂಬ ಹಾಗೂ...

ಮಾಲೀಕರ ನಿರ್ಲಕ್ಷ್ಯದಿಂದಲೇ ಬೆಂಗಳೂರಿನಲ್ಲಿ ಹೆಚ್ಚಾಯ್ತು ಅಗ್ನಿ ಅವಘಡ

Bengaluru News: ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ, ಅತ್ತಿ ಬೆಲೆ ಪಟಾಕಿ ದುರಂತ, ವೀರಭದ್ರ ನಗರದಲ್ಲಿ ಅಗ್ನಿಯ ವೀರಾವೇಷ. ಹೀಗೆ ಸಾಲು ಸಾಲು ಅಗ್ನಿ ಅವಘಡಗಳಿಂದ ಸಿಲಿಕಾನ್ ಮಂದಿ ಆಘಾತಕ್ಕೀಡಾಗಿದ್ದಾರೆ. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಗ್ನಿ ಅವಘಡಗಳು ಹೆಚ್ಚಾಗ್ತಿವೆ. ಅವಘಡಗಳು ಹೆಚ್ಚಾಗಲು ಕಾರಣ ಏನು ಎಂಬ ಪ್ರಶ್ನೆಗಳು ಎದುರಾಗುತ್ತಿವೆ. ಜನರ ಮೈಮೇಲೆ ಅಗ್ನಿ ನರ್ತಿಸುತ್ತಿದೆ. ಕಟ್ಟಡಗಳು...

ಅಪ್ಪ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮ-ಮಗನ ‘ದೇಶ ಸಂಚಾರ’: ಮೈಮನ ರೋಮಾಂಚನಗೊಳ್ಳುವ ಕಥೆ ಇದು..!

Mysuru News: ಅಮ್ಮನಿಗೆ ಜಗತ್ತು ತೋರಿಸುವ ಹಠ ಹೊತ್ತ ಮಗನೊಬ್ಬ, ತಂದೆ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮನನ್ನು ಕೂರಿಸಿಕೊಂಡು ದೇಶ ಸುತ್ತುತ್ತ ಉಡುಪಿಗೆ ಬಂದಿದ್ದಾನೆ. ಕೂಡು ಕುಟುಂಬದಲ್ಲಿ ಬೆಳೆದ ಯುವಕ ಮೈಸೂರಿನ ಡಿ.ಕೃಷ್ಣಕುಮಾರ್, ತನ್ನ ತಾಯಿ ಚೂಡಾರತ್ನಮ್ಮ ಜೊತೆಗೆ ಭಾರತ ಸಂಚಾರ ಪೂರೈಸಿದ್ದಾರೆ. ಎರಡು ದಶಕದ ಹಿಂದೆ ತಂದೆ ತೆಗೆಸಿಕೊಟ್ಟ ಸ್ಕೂಟರ್ನಲ್ಲಿ ಇವರ ಈ ಪ್ರವಾಸ ಪೂರ್ಣಗೊಂಡಿರುವುದು...

ಶಾಲೆಯಿಂದ ಮೂವರು ವಿದ್ಯಾರ್ಥಿಗಳು ನಾಪತ್ತೆ

Bengaluru News: ಬೆಂಗಳೂರು: ಕಳೆದ ಶುಕ್ರವಾರದಿಂದ ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಹೋಗಿರುವ ವಿದ್ಯಾರ್ಥಿಗಳು ಆ ಬಳಿಕ ಕಂಡುಬಂದಿಲ್ಲ. ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್‌ ಒಂದನ್ನು ಪಡೆದು ಅದನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಶಾಲೆ ಬಳಿ ಇದ್ದ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಆದರೆ ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಹೇಮಂತ್...

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಹಠಾತ್ ಸಾವು.. ‘ಹೊಡೆದು ಸಾಯಿಸಿದ್ದಾರೆ’ ಎಂದು ಕುಟುಂಬಸ್ಥರು ಕಣ್ಣೀರು

Tumkuru: ತುಮಕೂರು: ಪೊಲೀಸರ ಕಿರುಕುಳದಿಂದ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ವಶದಲ್ಲಿದ್ದ ವ್ಯಕ್ತಿಯ ಸಾವಿಗೆ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಕಾರಣ ಅವರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ತುರುವೆಕೆರೆ ಬಿಜೆಪಿ ಮಾಜಿ ಶಾಸಕ ಮಸಾಲಾ ಜಯರಾಮ್ ಆಗ್ರಹಿಸಿದ್ದಾರೆ. ಏನಿದು ಪ್ರಕರಣ..? ಅಕ್ಟೋಬರ್ 23 ರಂದು ಕುಮಾರ್ ಆಚಾರ್ (48) ಸಾವಿಗೀಡಾಗಿದ್ದರು. ವಿಠಲದೇವರಹಳ್ಳಿ ಬಳಿ...

ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ

Dharwad Political News: ಧಾರವಾಡ: ಧಾರವಾಡ‌ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು‌ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?.‌ ಕಾಂಗ್ರೆಸನವರು ಹಾಲು ಕುಡಿದು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img