Sunday, September 8, 2024

Mallikarjun Kharge

ಕೌಟುಂಬಿಕ ಸಂಧಾನಕ್ಕೆ ಪೊಲೀಸರ ಮಧ್ಯಸ್ಥಿಕೆ: ಅವಮಾನ ತಾಳಲಾರದೇ ಯುವಕ ಆತ್ಮಹತ್ಯೆ..

Hubballi News: ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.‌ ನಿಖಿಲ್ ಕುಂದಗೋಳ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌ ನಿಖಿಲ್ ಹಾಗೂ ಪ್ರೀತಿ ಎಂಬ ಯುವತಿಯನ್ನು‌ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದ್ರೆ  ಕಳೆದ ಕೆಲ‌ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವೈಷಮ್ಯ...

ಸಿದ್ಧರಾಮಣ್ಣನ ಅಧಿಕಾರದಲ್ಲಿಯೇ ಹೆಚ್ಚಿದ ರೈತ ಆತ್ಮಹತ್ಯೆ: ಒಳಜಗಳದಿಂದ ಸರ್ಕಾರ ಬೀಳುತ್ತೆ ಎಂದ ಕಟೀಲ್

Hubballi political News: ಹುಬ್ಬಳ್ಳಿ: ಸಿದ್ಧರಾಮಣ್ಣನವರ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 250ಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್ ಕ್ಷಾಮ ಹೆಚ್ಚಾಗಿದೆ. ಅಲ್ಲದೇ ನೀರಿನ ಸಮಸ್ಯೆಯಿಂದ ಜನರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬರ ಪರಿಶೀಲನೆ ಅಧ್ಯಯನ ತಂಡವನ್ನು ಮಾಡಿ ನಾಳೆಯಿಂದ ಸಮೀಕ್ಷೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು ಹೇಳಿದರು. ಬಿಜೆಪಿ ಪ್ರಶಿಕ್ಷಣ ಕಾರ್ಯಾಗಾರಕ್ಕೆ...

ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗಿದ ಪರಿ

Gadag News: ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಕನ್ನಡ ಸಂಭ್ರಮ-50" ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು. ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ "ಅರಿಶಿನ-ಕುಂಕಮ" ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು. ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ...

ಕಾಂತರಾಜು ವರದಿ ತಿರಸ್ಕರಿಸಲು ಒಕ್ಕಲಿಗ ಮುಖಂಡರ ಆಗ್ರಹ

Bengaluru News: ಬೆಂಗಳೂರು: ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು...

ಲೆಕ್ಕ ಪತ್ರ ಸಮಿತಿಯ ದೆಹಲಿ ಯಾತ್ರೆ: ಅಧ್ಯಯನ ಹೆಸರಲ್ಲಿ 3 ಕೋಟಿ ವೆಚ್ಚದ ಪ್ರವಾಸ ಬೇಕಿತ್ತಾ?

political News: ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲದಲ್ಲೂ ರಾಜಕಾರಣಿಗಳ ಮೋಜು ಮಸ್ತಿ ಪ್ರವಾಸ ಬೇಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ರಾಜ್ಯ ಲೆಕ್ಕ ಪತ್ರ ಸಮಿತಿಯ 20 ಸದಸ್ಯರಿಂದ ದೆಹಲಿ ಯಾತ್ರೆ ಶುರುವಾಗಿದ್ದು, ಇದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅಧ್ಯಯನದ ಹೆಸರಿನಲ್ಲಿ 3 ಕೋಟಿ ರೂಪಾಯಿ ವೆಚ್ಚದ ಪ್ರವಾಸ ಬೇಕಿತ್ತಾ? ಆ ಹಣವನ್ನು ಯಾವುದಾದರೂ...

ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ವಿಚಾರವಾಗಿ ಗಲಾಟೆ: ಪುರಸಭೆ ಸದಸ್ಯನ ಮೇಲೆ ಹಲ್ಲೆ

Mysuru News: ಮೈಸೂರು : ಹುಣಸೂರಿನಲ್ಲಿ ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ಮಾಡುವ ವಿಚಾರಗಿ ಗಲಾಟೆ ನಡೆದಿದ್ದು, ಪುರಸಭೆ ಸದಸ್ಯ ಮಂಜು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಅರ್ (FIR) ದಾಖಲಾಗಿದೆ. ಗಾಯಗೊಂಡ ಪುರಸಭೆ ಸದಸ್ಯ ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ...

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಇಂದಿನಿಂದಲೇ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಅರಂಭ

Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸಮರ್ಥವಾಗಿದೆ: ಮುನಿಯಪ್ಪ

Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img