Sunday, July 26, 2026

Mallikarjun Kharge

ಮರಳಕುಂಟೆ ಗ್ರಾಮದಲ್ಲಿ ಸಿ.ಟಿ. ರವಿ ತಂಡದಿಂದ ಬರ ಅಧ್ಯಯನ ಪ್ರವಾಸ

Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್....

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡ

Political News: ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಇದ್ಲುಡು ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು, ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್. ಮುನಿಸ್ವಾಮಿ ರವರು...

ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಟಿ.ರವಿ ತಂಡದಿಂದ ಬರ ಅಧ್ಯಯನ

Political News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ತಳಗವಾರ ಗ್ರಾಮಕ್ಕೆ ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ,ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪರವರು, ಶ್ರೀ ಎಸ್....

KPSC ಎಕ್ಸಾಂನಲ್ಲಿ ಮಾಂಗಲ್ಯ ಸರ ತೆಗೆಸಿದ ಸಿಬ್ಬಂದಿ

Kalaburagi News: ಕಲಬುರಗಿ: KPSC ಗ್ರೂಪ್ C ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. ಅಕ್ರಮ ತಡೆಯೋದಕ್ಕೆಂದು ಕತ್ತಲ್ಲಿದ್ದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿ ಪರೀಕ್ಷೆ ಹಾಲ್ಗೆ ಕಳುಹಿಸಿದ್ದಾರೆ. ಈ ಘಟನೆ ಕಲಬುರಗಿ ನಗರದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ನಲ್ಲಿ ನಡೆದಿದೆ. ಕತ್ತಲ್ಲಿದ್ದ ತಾಳಿ ತೆಗೆಯಲು ಹಿಂದೆಟು ಹಾಕಿದಕ್ಕೆ ಎಕ್ಸಾಂ...

ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ

Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ. ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್‌ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...

ನಳದಲ್ಲಿ ಚಿಮ್ಮಿದ ರಕ್ತದ ನೀರು!

Bellary News: ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಮೂರನೇ ವಾರ್ಡಿನ ಕೆಲವು ಕೇರಿಗಳಲ್ಲಿ ನೀರು ಬಿಟ್ಟ ಸಂದರ್ಭದಲ್ಲಿ ನಲ್ಲಿಗಳಲ್ಲಿ ರಕ್ತದ ನೀರು ಬಂದಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ. ಜಾಮಿಯಾ ಮಸೀದಿ ಹತ್ತಿರದ ಕಮಾಲ್ ಸಾಬ್ ಓಣಿ, ವಲಿಪೀರ್ ಸಾಬ್‌ ಅವರ ಓಣಿಯ ಕೆಲವು ನಲ್ಲಿಯಲ್ಲಿ ಏಕಾಏಕಿ ರಕ್ತ ಹಾಗೂ ರಕ್ತದ ಗಡ್ಡೆಗಳು ಬಂದಿದ್ದು...

ಯುವಕರಿಗೆ ಮಚ್ಚಿನಿಂದ ಹಲ್ಲೆ ಮಾಡಿದ್ದ ಎಎಸ್‌ಐ ಸಸ್ಪೆಂಡ್‌

Bengaluru News: ಬೆಂಗಳೂರು: ಇತ್ತೀಚೆಗೆ ಇಬ್ಬರು ಯುವಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಗಡಿ ರಸ್ತೆ ಪೊಲೀಸ್‌ ಠಾಣೆ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ಶ್ರೀನಿವಾಸ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಆರ್‌ಪಿಸಿ ಲೇಔಟ್‌ನ ರೈಲ್ವೆ ರಸ್ತೆಯಲ್ಲಿರುವ ತೇಜಸ್ವಿ ಬಾರ್‌ಗೆ ಅ.27ರ ರಾತ್ರಿ ಮದ್ಯ ಸೇವನೆಗೆ ಆಟೋ ಚಾಲಕ ಆನಂದ್‌ ಹಾಗೂ ಎಸ್‌ಎಲ್‌ವಿ...

ದ್ವಿಪತ್ನಿತ್ವ ಕೇಸಲ್ಲಿ ಕುಟುಂಬಸ್ಥರ ವಿಚಾರಣೆ ಅಸಾಧ್ಯ: ತಪ್ಪಿತಸ್ಥರ ವಿರುದ್ಧ ಮಾತ್ರ ಕಾನೂನು ಕ್ರಮ

Bengaluru News: ಬೆಂಗಳೂರು: ಪತಿ ಅಥವಾ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್ 494, 495 ಮತ್ತು 496 ಅನ್ವಯ ಅಪರಾಧ. ಇದರಲ್ಲಿ ತಪ್ಪಿತಸ್ಥ ಪತಿ ಅಥವಾ ಪತ್ನಿ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗಿಸಬಹುದೇ ವಿನಃ ಕುಟುಂಬ ಸದಸ್ಯರನ್ನು ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮರು ಮದುವೆ, ವಂಚನೆ,...

SDPI ಜೊತೆ ಕೈ ಜೋಡಿಸಿದ್ರಾ ಚಿಕ್ಕಮಗಳೂರು ಬಿಜೆಪಿ ನಾಯಕರು?

Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ‌ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...

ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ" ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img