Friday, October 18, 2024

Mallikarjun Kharge

ಇಂದಿನಿಂದಲೇ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಅರಂಭ

Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸಮರ್ಥವಾಗಿದೆ: ಮುನಿಯಪ್ಪ

Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

crime news: ಬೆಂಗಳೂರು: ಮನೆಯಲ್ಲಿ ರಂದು ಯಾರೂ ಇಲ್ಲದ ವೇಳೆ ಫ್ಯಾನ್ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತೆಯ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ...

ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಇನ್​ಸ್ಪೆಕ್ಟರ್​ನ ಮರ್ಮಾಂಗ ಕತ್ತರಿಸಿದ ಕಾನ್‌ಸ್ಟೇಬಲ್​

ಮೆಹಬೂಬ್ ನಗರ (ತೆಲಂಗಾಣ): ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಇನ್ಸ್ಟೆಕ್ಟರ್ ಒಬ್ಬರ ಮರ್ಮಾಂಗಕ್ಕೆ ಚೂರಿಯಿಂದ ಚುಚ್ಚಿ ಕತ್ತರಿಸಿದ ಘಟನೆ ತೆಲಂಗಾಣ ರಾಜ್ಯ ಮೆಬಬೂಬ್ ನಗರ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವಿನ ಗಲಾಟೆ ಇದಾಗಿದ್ದರೂ, ಪ್ರಕರಣ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಮೆಹಬೂಬ್ನಗರ ಠಾಣೆಯ ಇನ್ಸ್ಪೆಕ್ಟರ್ ಇಫ್ತಿಕಾರ್...

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಮೊಹಮ್ಮದ್ ಶಮಿ

Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...

ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತ‌ಹರಿಸಿದ ಕಾಂಗ್ರೆಸ ‌ಶಾಸಕ

Political News: ಧಾರವಾಡ: ದುಂದುವೆಚ್ಚಕ್ಕೆ ಕಡಿವಾಣ ಹಾಕುವ‌ ಮೂಲಕ ಬರದಿಂದ ತತ್ತಿರಿಸಿ‌ ಹೋಗಿರುವ ಕರುನಾಡಿನ‌ ಜನರ ಸಮಸ್ಯೆಗೆ ಮಿಡಿಯುವ ಮೂಲಕ ಹಾಲಿ‌ ಶಾಸಕ ಹಾಗೂ ಮಾಜಿ‌ ಸಚಿವ ವಿನಯ ಕುಲಕರ್ಣಿ ಇಡಿ‌ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ‌ ಸಹಾಯ ಮಾಡಿ ಎನ್ನುವ ಮೂಲಕ‌ ಬಡವರ ಪರ ಕಾಳಜಿ ಮೆರೆದಿದ್ದಾರೆ. ನನ್ನ...

‘ನಾವೆಲ್ಲರೂ ಕನ್ನಡ ನಾಡವನ್ನು ಕಟ್ಟೋಣ ಮತ್ತು ಉಳಿಸೋಣ’

ನಾಯಕನಹಟ್ಟಿ : ನಾವೆಲ್ಲರೂ ಕನ್ನಡದಲ್ಲಿ ಮಾತನಾಡಬೇಕು. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾರ್ವಜನಿಕರು ಬಂದಾಗ ತೆಲುಗು ಭಾಷೆಯಲ್ಲಿ ಮಾತನಾಡಿಸದೆ, ಕನ್ನಡದಲ್ಲಿ ಮಾತನಾಡಿಸಿ ಎಂದು ಪಟ್ಟಣ ಪಂಚಾಯತ್ ಸದಸ್ಯರಾದ ರವಿಕುಮಾರ್ ಹೇಳಿದರು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದವರು ಪ್ರತಿಯೊಬ್ಬರೂ ಮೊದಲು ನಮ್ಮ ಕನ್ನಡ ಭಾಷಣ ಪ್ರೀತಿಸಬೇಕು. ಮತ್ತು ಚೆನ್ನಾಗಿ ಮಾತನಾಡಬೇಕು ನಾವೆಲ್ಲರೂ...

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...

‘ಸಿದ್ದರಾಮಯ್ಯ ಬಹಳ ಚಾಣಾಕ್ಷ. ಅವರಲ್ಲೇ ಗದ್ದಲ ಸೃಷ್ಟಿಸ್ತಾ ಇದ್ದಾರೆ’

Hubballi Political News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ.  ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

Bengaluru Political News:  ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ.  ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img