Sunday, July 26, 2026

Mallikarjun Kharge

ಬೆಂಗಳೂರಿನಲ್ಲಿ ಚಾಕು ಇರಿದು ಉಪನಿರ್ದೇಶಕಿಯ ಬರ್ಬರ ಹತ್ಯೆ

Bengaluru crime news: ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ. ಗಣಿ ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Prathima) ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ...

ಲೋಕಸಭಾ ಚುನಾವಣೆಗೆ ಕೈ ಭರ್ಜರಿ ತಯಾರಿ: ಮುಖ್ಯಮಂತ್ರಿ ಮನೆಯಲ್ಲಿ ಸಚಿವರ ಸಭೆ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಲು ಜಿಲ್ಲೆಗಳಲ್ಲಿ ಸಿದ್ಧತೆ, ಸಂಭವನೀಯ ಅಭ್ಯರ್ಥಿ ಗಳ ಆಯ್ಕೆ, ಪಕ್ಷಕ್ಕೆ ಬರಲು ಸಿದ್ಧವಿರುವವರ ಸೇರ್ಪಡೆಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ 15 ಸಚಿವರ ಉಪಹಾರ...

10 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

Chikkamagaluru News: ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು...

ಅಂಬಾನಿಗೆ ಬೆದರಿಕೆ ಹಾಕಿದ್ದೂ ಬೇರೆ ಯಾರೂ ಅಲ್ಲ, ಆತಂಕ ಮೂಡಿಸಿದೆ ಈ ವಿದ್ಯಾರ್ಥಿಗಳ ನಡೆ..!

Mumbai News: ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ರಾಜ್ವೀರ್ ಕಾಂತ್ ಹಾಗೂ ತೆಲಂಗಾಣ ಮೂಲದ ಕಾಮರ್ಸ್ ಓದುತ್ತಿರುವ ವಿದ್ಯಾರ್ಥಿ ಗಣೇಶ್ ರಮೇಶ್ ವನಪರ್ಧಿ (19) ಬಂಧಿತರು. ಈ ಇಬ್ಬರು ಬೇರೆ ಬೇರೆ ರಾಜ್ಯದಿಂದಲೇ 500 ಕೋಟಿ...

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..?

Health Tips: ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ನಾವು ಈಗಾಗಲೇ ನಿಮಗೆ ಪರಿಹಾರಗಳನ್ನು ತಿಳಿಸಿದ್ದೇವೆ. ಅದೇ ರೀತಿ ಇಂದು ವೈದ್ಯರಾದ ಡಾ.ಆಂಜೀನಪ್ಪ ಅವರು ಬೇಸಿಗೆಯಲ್ಲಿ ನಮ್ಮ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಬರುವುದು ಹೆಚ್ಚು. ಹಾಗಾಗಿ ನಾವು ತಂಪಾದ ಆಹಾರ, ಬೀದಿ ಬದಿಯ ಆಹಾರವನ್ನು ಸೇವಿಸಲೇಬಾರದು ಅಂತಾರೆ ವೈದ್ಯರು....

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಪೌರ ಕಾರ್ಮಿಕರ ಕಡೆಗಣನೆ ಆರೋಪ: ಐಡಿ ಕಾರ್ಡ್ ಹಿಂದಿರುಗಿಸಿ ಪ್ರತಿಭಟನೆ

Hassan Political News: ಹಾಸನ: ಹಾಸನ ಜಿಲ್ಲಾಡಳಿತದಿಂದ ಎಡವಟ್ಟುಗಳ ಸುರಿಮಳೆಯೇ ಆಗಿದೆ. ಹಾಸನಾಂಬೆಯ ಪೂಜಾ ಸಮಾರಂಭಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ಹಲವರನ್ನು ಮರೆತಂತಿದೆ. ಮತ್ತು ಹಲವರನ್ನು ಕಡೆಗಣಿಸಿದಂತಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರಾದ ಸ್ವರೂಪ್ ಪ್ರಕಾಶ್ ಅವರನ್ನು ಕೂಡ ಹಾಸನ ಜಿಲ್ಲಾಧಿಕಾರಿ, ಹಾಸನಾಂಬೆಯ ಪೂಜೆಗೆ ಕರೆದಿರಲಿಲ್ಲ. ಅದಕ್ಕಾಗಿ ಜೆಡಿಎಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ...

ಕಾಂಗ್ರೆಸ್‌ನಲ್ಲಿ ಸಿದ್ಧರಾಮಯ್ಯ ಹಾಗೂ ಡಿಕೆಶಿ ಎರಡು ಬಣಗಳಿವೆ: ಮಾಜಿ ಸಚಿವ ಶ್ರೀರಾಮುಲು

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ‌ ಪಕ್ಷದಿಂದ ಈಗಾಗಲೇ ಬರ ಅಧ್ಯಯನ‌ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ‌ ನಡೆಸುತ್ತಿದೆ. ಬರ ವಿಚಾರದ‌ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ...

ಹಾಸನಾಂಬ ದೇಗುಲದ ಕಳಸ ಪ್ರತಿಷ್ಠಾಪನೆಗೆ ಕರಿಯಲಿಲ್ಲವೆಂದು ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಗರಂ

Hassan Political News: ಹಾಸನ: ಹಾಸನ ಜಿಲ್ಲಾಧಿಕಾರಿ ವಿರುದ್ಧ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಜಿಲ್ಲಾಧಿಕಾರಿ ಸತ್ಯಭಾಮ ವಿರುದ್ಧ ಶಾಸಕ ಸ್ವರೂಪ್ ಪ್ರಕಾಶ್, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ದೇವಸ್ಥಾನದ ಹೋಮ ಹಾಗೂ ಕಳಸ ಪ್ರತಿಷ್ಠಾಪನೆಗೆ ತಮಗೆ ಏಕೆ ಕರೆಯಲಿಲ್ಲವೆಂದು ಪ್ರಶ್ನಿಸಿದ್ದಾರೆ. ಈ ವಿಷಯವಾಗಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್..

Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ‌ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ. ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ‌ಪಾಲಿಕೆ...

ನಾಯಕನಹಟ್ಟಿಯಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡ್ಡಿ ಪ್ರೀಮಿಯರ್ ಲೀಗ್

ನಾಯಕನಹಟ್ಟಿ: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಯಕನಹಟ್ಟಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡಿ ಪ್ರೀಮಿಯರ್ ಲೀಗ್ ನಡೆಯಿತು. ಎಸ್ ಟಿ ಎಸ್ ಸರ್ ಶಾಲಾ ಆವರಣದಲ್ಲಿ ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಇವರ ಸಹಾಯದೊಂದಿಗೆ ಪ್ರೊ ಮಾದರಿಯ 18 ವರ್ಷದೊಳಗಿನ ತಾಲೂಕು ಮಟ್ಟದ ಪುರುಷರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಆರಂಭಿಸಲಾಯಿತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ತಾಲೂಕಿನ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img