ಬೆಂಗಳೂರು: ವಿ.ಪ್ರಭಾಕರನ್ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಶ್ರೀಲಂಕಾದ ಎಲ್ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್ಟಿಟಿಇ ಉಗ್ರರನ್ನು ಭಾರತಕ್ಕೆ...
Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ...
Hassan News: ಹಾಸನ : ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...
Mysuru Political News: ಮೈಸೂರು: ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...
Bellary: ಬಳ್ಳಾರಿ: ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಿರೋ ಕಾಂಗ್ರೆಸ್ ಹತ್ತು ಹಲವು ಕಾರ್ಯಕ್ರಮ ಮಾಡೋ ಮೂಲಕ ಕಾರ್ಯರ್ತಕರನ್ನು ಜೊತೆಗೆ ಕರೆದುಕೊಂಡು ಹೋಗುವ ಯತ್ನ ಮಾಡುತ್ತಿದೆ. ಎಸ್ಸಿ, ಎಸ್ಟಿ, ಓಬಿಸಿ ಮತ್ತು ಅಲ್ಪಸಂಖ್ಯಾತರಿಗಾಗಿಯೇ ಕಾಂಗ್ರೆಸ್ ಈ ಬಾರಿ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ಎನ್ನುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೇ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಮುಖಂಡರ ಪೋಟೋ ಹಾಕಿಲ್ಲವೆಂದು...
Bengaluru News: ಬೆಂಗಳೂರು: ಕೋಲಾರದಿಂದ ರಾತ್ರಿ ಕೆಎಸ್ಆರ್ಟಿಸಿ ಬಸ್ನಲ್ಲಿ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ಜಿಲ್ಲೆ ಮುಳಬಾಗಿಲು ತಾಲೂಕಿನ ನವಕ್ಕಲ್ ಬಂಡೆ ನಿವಾಸಿ ಮಹಮ್ಮದ್ ಆಸೀಫ್ (27), ಮಹಮ್ಮದ್ ವಾಸೀಂ (22) ಹಾಗೂ ಸೈಯದ್ ಆಸೀಫ್ (25) ಬಂಧಿತರು. ಆರೋಪಿಗಳಿಂದ ₹22.30...
Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ರಾಜು ಕಾಗೆ, ನರ್ಸ್...
Kolar crime news: ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿದೆ.
ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು...
Bengaluru: ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...