Saturday, July 25, 2026

Mallikarjun Kharge

‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’

Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ...

ಮರ್ಯಾದಾ ಹತ್ಯೆ ಪ್ರಿಯಕರನೊಂದಿಗೆ ಓಡಿಹೋಗಿದ್ದ ಮಗಳನ್ನೇ ಹತ್ಯೆ ಮಾಡಿದ ತಂದೆ..

Anekal Crime news: ಆನೇಕಲ್: ಬೆಂಗಳೂರು ನಗರದಲ್ಲಿ ಮರ್ಯಾದೆಗೆ ಯುವತಿಯೊಬ್ಬಳ ಹತ್ಯೆ ನಡೆದಿದೆ. ಪ್ರಿಯಕರನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ  ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ ಲೇಔಟ್‌ನಲ್ಲಿ ನಡೆದಿದೆ. ಪಲ್ಲವಿ ಕೊಲೆಯಾದ ಯುವತಿ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಮೂಲದ ಗಣೇಶ್ ಮಗಳು ಪಲ್ಲವಿ ಶಾಲೆಗೆ...

‘400-500 ಕೋಟಿ ಖರ್ಚು ಮಾಡಿ ಸುವರ್ಣ ಸೌಧವನ್ನ ಭೂತ ಬಂಗಲೆ ಮಾಡುವುದು ಸರಿಯಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ....

ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ: ವಿನಯ್ ಕುಲಕರ್ಣಿ

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ. ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು  ಸಚಿವರಾಗುವ ಅರ್ಹತೆ ಇದ್ದವರು...

I am sorry.. ತಪ್ಪಾಯಿತು ನಂದು. ನೀವೇ ನನ್ನ ಶಕ್ತಿ: ಸಂಸದ ಡಾ.ಉಮೇಶ್ ಜಾಧವ್ ಕ್ಷಮೆಯಾಚನೆ

Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...

‘ಬಿಜೆಪಿ ಹಾಗೂ ಜನತಾದಳಕ್ಕೆ ಪರಿಸ್ಥಿತಿಗೆ ಕೆಟ್ಟಿದೆ. ಅವರು ಏನಾದ್ರೂ ಹುಡುಕ್ತಾ ಇರ್ತಾರೆ’

Hassan Political News: ಹಾಸನ: ಹಾಸನದಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಸರ್ ಡಿಕೆ ಶಿವಕುಮಾರ್ ಹೇಳಿದರಲ್ಲ, ಶಾಸಕರು ಯಾವುದೇ ಮಾಧ್ಯಮದವರ ಮುಂದೆ ಮಾತಾಡಬಾರದು ಅಂತ. ಪಕ್ಷದ ಅಧ್ಯಕ್ಷರನ್ನು ಕೇಳಬೇಕು ನೀವು. ನನ್ನ ಕೇಳಿದ್ರೆ..? ಅಧ್ಯಕ್ಷರು ಯಾವ ಕಾರಣಕ್ಕೆ...

ವೇದಿಕೆ ಮೇಲೆ ಬೇಲೂರು ಶಾಸಕ-ಅರಸಿಕೆರೆ ಶಾಸಕರ ಜಗಳ: ಸ್ಪಷ್ಟನೆ ನೀಡಿದ ಸಚಿವ ರಾಜಣ್ಣ

Hassan Political News: ಹಾಸನ: ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಭೆಯಲ್ಲಿ, ಸಚಿವ ರಾಜಣ್ಣರ ಎದುರಲ್ಲೇ, ಬೇಲೂರು ಶಾಸಕ ಮತ್ತು ಅರಸಿಕೆರೆ ಶಾಸಕರು ಜಿದ್ದಾ ಜಿದ್ದಿ ನಡೆಸಿದ್ದು, ಈ ಬಗ್ಗೆ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಸಭೆ ಸಮಾರಂಭದಲ್ಲಿ ಅಧ್ಯಕ್ಷರ ಭಾಷಣದ ನಂತರ ಅಥವಾ ಗುರುಗಳ ಆಶೀರ್ವಾದ ವಚನದ ಬಳಿಕ ಸಾಮಾನ್ಯವಾಗಿ ಯಾರಿಗೂ ಮಾತನಾಡಲಿಕ್ಕೆ ಅವಕಾಶ ಕೊಡುವುದಿಲ್ಲ....

‘ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ ಬಡಿದಾಟ. ಎಲ್ಲ ದಿಕ್ಕಾಪಾಲು ಆದ್ರೂ ಅಂತ ಹಾಕ್ತಾರೆ’

Hassan Political News: ಹಾಸನ: ಹಾಸನದ ನಂದಗೋಕುಲ ಕನ್ವೆನ್‌ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಶಿವಲಿಂಗೇಗೌಡ, ಮಾಧ್ಯಮದ ವಿರುದ್ಧ ಕೆಂಡ ಕಾರಿದ್ದಾರೆ. ಅಲ್ಲದೇ, ಕಾರ್ಯಕರ್ತರಿಗೆ ಮಾಧ್ಯಮದವರ ಕುರಿತು ಎಚ್ಚರಿಕೆ ನೀಡುವ ಮೂಲಕ, ಮಾಧ್ಯಮದವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಶಿವಲಿಂಗೇಗೌಡ, ನಿಮ್ಮ ಅಭಿಪ್ರಾಯ...

H.D.Revanna ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣ: 6 ಮಂದಿ ಅರೆಸ್ಟ್‌

Hassan crime news: ಹಾಸನ- ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇವಣ್ಣ ಆಪ್ತ ಅಶ್ವಥ್ ಅವರು, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಹೋಗಿ, ಮರಳಿ ತಮ್ಮ ಮನೆಗೆ ಬರುವಾಗ, ಈ ಅಟ್ಯಾಕ್ ನಡೆದಿತ್ತು. ಹೊಳೆನರಸೀಪುದಿಂದ ಚೆನ್ನಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಸೂರನಹಳ್ಳಿ...

ನನ್ನ 40 ವರ್ಷದಲ್ಲಿ ಈ ರೀತಿ ಸಭೆ ನಾನು ನೋಡಿಲ್ಲ: ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಸಚಿವರ ಬೇಸರ

Hassan Political news: ಹಾಸನ: 2024ರ ಲೋಕಸಭಾ ಚುನಾವಣೆಗಾಗಿ ಹಾಸನದಲ್ಲಿ ಕಾಂಗ್ರೆಸ್ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದ್ದು, ವೇದಿಕೆ ಮೇಲೆ ಕಾರ್ಯಕರ್ತರ ವರ್ತನೆಗೆ  ಕೃಷಿ ಸಚಿವ ಚೆಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.  ನೀವು ಈ ರೀತಿ ಗಲಾಟೆ ಮಾಡಿದ್ರೆ ನಾನು ಹೊರಟು ಹೋಗ್ತಿನಿ. ನನ್ನ 40 ವರ್ಷದಲ್ಲಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img