Saturday, July 25, 2026

Mallikarjun Kharge

ಕೈ ಕೊಟ್ಟ ‌ಹಿಂಗಾರು,‌ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ…

Hubballi News: ಹಿಂಗಾರು ಹಾಗೂ ಮುಂಗಾರು ‌ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ‌ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ...

ಮಾದರಿಯಾದ ಸಚಿವ ಸಂತೋಷ್ ಲಾಡ್ ನಡೆ: ಹೊಸ ಸರ್ಕಾರಿ ಕಾರು ಬೇಡ ಎಂದ ಮಂತ್ರಿ

Political News: ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ,...

ದೋಷಯುಕ್ತ ಇವಿ ವಾಹನ ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ

Hubballi News: ಹುಬ್ಬಳ್ಳಿ: ದೋಷಯುಕ್ತ ಎಲೆಕ್ಟ್ರಿಕ್‌ ವಾಹನ ಕೊಟ್ಟ ಟಿವಿಎಸ್‌ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1.60 ಲಕ್ಷ ರೂ. ದಂಡ ಮತ್ತು ಪರಿಹಾರ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ಶಿಂಧೆ ಕಾಂಪ್ಲೆಕ್ಸ್ ನಿವಾಸಿ ಉಷಾ ಜೈನ್ ಎಂಬುವವರು ವಿದ್ಯಾನಗರದ ಪ್ರಕಲ್ಪ ಮೋಟಾರ್ಸ್‌ ಅವರಿಂದ 2021 ಜೂನ್‌ 18ರಂದು...

ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು. ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್...

ಮಹಾರಾಷ್ಟ್ರದ ಗಡಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಮಹಾ ಸರ್ಕಾರ ಕುತಂತ್ರ ಆರೋಪ.

Chikkodi News: ಚಿಕ್ಕೋಡಿ: ಕರ್ನಾಟಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಗ್ರಾಮಗಳಲ್ಲಿ ಕನ್ನಡ ಶಾಲೆಗಳ ಸ್ಥಿತಿ ದುಸ್ಥಿತಿಯಾಗಿದೆ, ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿದ್ದು, ಆದರೆ ಆ ಶಾಲೆಗಳಿಗೆ ಶಿಕ್ಷಕ ಕೊರತೆ ಇರುವುದರಿಂದ ಕ್ರಮೇಣವಾಗಿ ಮಕ್ಕಳು ಮರಾಠಿ ಭಾಷೆಗಳಲ್ಲಿ ಹೆಚ್ಚು ಒಲವು ತೋರುತ್ತಿದ್ದು ಮಹಾರಾಷ್ಟ್ರ ಸರ್ಕಾರ...

ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: CID ತನಿಖೆ ಮಾಡುತ್ತಾರೆ ಎಂದ ಗೃಹಸಚಿವರು..

Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ. ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....

ಬಿಆರ್ ಟಿಎಸ್ ನೌಕರರಿಗೆ ಒಂದು ದಿನದ ತರಬೇತಿ

Hubballi News: ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಸ್ಕೂಲ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿಸ್ ಮತ್ತು ರೀಸರ್ಚ್ ನಲ್ಲಿ ಗುರುವಾರ ಹುಬ್ಬಳ್ಳಿ ಧಾರವಾಡ ತ್ವರಿತ ಬಸ್ ಸಂಚಾರ ವ್ಯವಸ್ಥೆಯ (ಎಚ್ಡಿ ಬಿಆರ್ಟಿಎಸ್) ನೌಕರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎನ್ ಡಬ್ಲ್ಯುಕೆಆರ್ಟಿಸಿ ಆಡಳಿತಾಧಿಕಾರಿ ಗುರುಪ್ರಸಾದ ಹೊಗಾಡಿ ಅವರು ಮಾತನಾಡಿ, ಉದ್ಯೋಗಿಗಳ ಕೌಶಲ ಮತ್ತು...

ಕಳಪೆ ಆಹಾರ ಪೂರೈಕೆ; ಬಡಮಕ್ಕಳ ಜೀವದೊಂದಿಗೆ ಗುತ್ತಿಗೆದಾರರು, ಅಧಿಕಾರಿಗಳ ಚೆಲ್ಲಾಟ…?

Dharwad News: ಧಾರವಾಡ: ಅಂಗನವಾಡಿ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಆದರೆ, ಇದಕ್ಕೆ ಈಗ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಈ ಬಾರಿ ಡೆಟ್ ಬಾರ್ ಆಗಿರುವ ಆಹಾರ ವಿತರಣೆ ಮಾಡಿರುವ ಮೂಲಕ ಬಹಿರಂಗವಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಅಂಗನವಾಡಿಯಲ್ಲಿ ಇಂಥದ್ದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗುತ್ತಿಗೆದಾರರು...

ಧಾರವಾಡದಲ್ಲಿ ರೈತ ಬೆಳೆದ ಬೆಳೆಗೆ ವಾಮಾಚಾರ

Dharwad News: ಧಾರವಾಡ :ಧಾರವಾಡ ಪ್ರಸಕ್ತ ವರ್ಷ ಈ ಭಾರಿ ಮುಂಗಾರು ಬೆಳೆ ಬರುತ್ತೆ, ಅನ್ನದಾತರ ಸಂಕಷ್ಟ ಕೈ ಬಿಡುತ್ತೆ ಎಂದು ರೈತರು ಕನಸು ಕಂಡಿದ್ದರು. ಆದರೆ ಈ ಭಾರಿ ಧಾರವಾಡ ಜಿಲ್ಲೆಯಲ್ಲಿ ಎಲ್ಲ ತಾಲೂಕಿಗಳು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಬೆನ್ನಲ್ಲೆ ಸದ್ಯ ಅಲ್ಪಸ್ವಲ್ಪ ಬೆಳೆದ ಬೆಳೆಗಳಿಗೆ ಕಳ್ಳರ ಕಾಟ...

ಸ್ಥಾಯಿ ಸಮಿತಿಗೆ ಅವಿರೋಧ ಆಯ್ಕೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಉಳಿದಿದ್ದ ಏಕೈಕ ಸದಸ್ಯ ಸ್ಥಾನಕ್ಕೆ ಬಿಜೆಪಿಯ ರತ್ನಾಬಾಯಿ ನಾಝುರೆ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿಯ ಪಾಲಿಕೆ ಸಭಾಭವನದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ರತ್ನಾಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿಂದೆ ಆಯ್ಕೆ ಸಂದರ್ಭದಲ್ಲಿ...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img