Wednesday, March 4, 2026

Mallikarjun Kharge

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

ಉಗ್ರರ ದಾಳಿ ಗೊತ್ತಿದ್ದೆ ಮೋದಿ ಕಾಶ್ಮೀರಕ್ಕೆ ಹೋಗಿರಲಿಲ್ಲ : ಪಹಲ್ಗಾಮ್‌ ಟೆರರ್ ಅಟ್ಯಾಕ್‌ಗೆ ಖರ್ಗೆ ಬಿಗ್‌ ಟ್ವಿಸ್ಟ್..!‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...

ನಾವು ಒಂದಾಗಿ, ಜಗತ್ತಿಗೆ ಸಾಮೂಹಿಕ ಸಂಕಲ್ಪ ತೋರಿಸೋಣ : ವಿಶೇಷ ಅಧಿವೇಶನಕ್ಕೆ ಖರ್ಗೆ, ರಾಹುಲ್‌ ಆಗ್ರಹ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..! ಈ ಕುರಿತು ಪ್ರಧಾನಿ...

ಖರ್ಗೆ ಸಭೆ ಖಾಲಿ ಖಾಲಿ : ಅಧ್ಯಕ್ಷರೇ ಇದೆಂಥಾ ಅನ್ಯಾಯ..?

ಪಾಟ್ನಾ : ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳ ಹಿಂದೆ ಅವರು ಬಿಹಾರದ ಬಕ್ಸಾರ್‌ನಲ್ಲಿ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ್‌ ಎಂಬ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಿರೀಕ್ಷಿತ ಜನರು ಸೇರದ ಹಿನ್ನೆಲೆ ಖಾಲಿ ಕುರ್ಚಿಗಳಿಗೆನೇ ಭಾಷಣ ಮಾಡಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...

ಮೋದಿ, ನಿತೀಶ್‌ ಜೋಡಿ ಅಭಿವೃದ್ದಿಗಲ್ಲ, ಕೇವಲ ಕುರ್ಚಿಗೆ : ಬಕ್ಸಾರ್‌ನಲ್ಲಿ ಅಬ್ಬರಿಸಿದ ಖರ್ಗೆ 

ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್‌...

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img