Saturday, July 25, 2026

Mallikarjun Kharge

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್‌ಸ್ಟ್ಯಾಂಡ್ ಬಳಿ ಅಂಜುಮಾನ್ ರಸ್ತೆಯ ಝಾರಾ ಹೊಟೇಲ್ 2 ವರ್ಷದ ಹಿಂದೆ ತೆರವುಗೊಳಿಸಿದ್ದ ಮತ್ತೆ ಅದೇ ಹೊಟೇಲ್ ಅಕ್ರಮವಾಗಿ ತಲೆ ಎತ್ತಿ ನಿಂತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ...

ಅಕೌಂಟೆಂಟ್ ಸೂಪರಿಡೆಂಟ್ ಸಾವು: ಕಾಂಗ್ರೆಸ್ ಸಚಿವರನ್ನು ವಜಾಗೊಳಿಸಬೇಕೆಂದು ಬಿಜೆಪಿ ಆಗ್ರಹ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು, ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್, ನೇಣಿಗೆ ಶರಣಾಗಿದ್ದಾರೆ. ಇಷ್ಟೇ ಅಲ್ಲದೇ, ಸಚಿವ ನಾಗೇಂದ್ರ ಅವರ ಹೆಸರನ್ನು ಸಹ ಬರೆದಿಟ್ಟಿದ್ದಾರೆ. ಹಾಗಾಗಿ ಸಚಿವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಬಿಜೆಪಿ ಆಗ್ರಹಿಸಿದೆ. ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಲೂಟಿ ಜತೆಗೆ ಅಧಿಕಾರಿಗಳ ಜೀವವನ್ನು...

Political News: ಸಚಿವ ನಾಗೇಂದ್ರ ವಜಾಕ್ಕೆ ಪಿ.ರಾಜೀವ್ ಒತ್ತಾಯ

Political News: ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ...

ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ

National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ,...

Israel war: ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಮಕ್ಕಳು ಸೇರಿ 35 ಮಂದಿ ಸಾವು

International News: ಕಳೆದ ವರ್ಷ ಅಕ್ಟೋಬರ್ 7ರಂದು ಶುರುವಾಗಿದ್ದ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಇನ್ನೂ ಮುಗಿದಿಲ್ಲ. ನಾವು ಹಮಾಸ್ ಉಗ್ರರ ಅಂತ್ಯ ಮಾಡಿಯೇ ಮಾಡುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ನೇತನ್ಯಾಹು ಹೇಳಿದ್ದಾರೆ. ಆದರೆ ಇವರ ಯುದ್ಧ, ದ್ವೇಷದ ನಡುವೆ ಹಲವು ಅಮಾಯಕ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ...

Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...

ಸಿಐಡಿ ಡಿಜಿ ಎಂ ಸಲೀಂ ಆಗಮನ – ಅಂಜಲಿ ಹಂತಕ ವಿಶ್ವನ ವಿಚಾರಣೆ ಸಾಧ್ಯತೆ

Hubli News: ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ ಹಿನ್ನೆಲೆ ಅಧಿಕಾರಿಗಳು ನಗರದಲ್ಲಿ ಎರಡು ಪ್ರಕರಣದ ಸಮಗ್ರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ 9 ಜನ ಅಧಿಕಾರಿಗಳ ತಂಡ ಈ ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದು...

ಒಂದೇ ತಿಂಗಳ ಎರಡು ಕೊ* ಪ್ರಕರಣಗಳು : ಎಚ್ಚೆತ್ತ ಹುಬ್ಬಳ್ಳಿ ಪೊಲೀಸರಿಂದ ರೌಡಿಗಳ ಮನೆಗೆ ದಾಳಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ್ ಹತ್ಯೆ ಹಿನ್ನೆಲೆ, ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿ ಶೀಟರ್‌ಗಳ ಮನೆ ಮನೆಗೆ ತೆರಳಿ ವಾರ್ನ್ ಮಾಡಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ರೌಡಿ ಶೀಟರ್ ಮನೆ ಮೇಲೆ ರೇಡ್ ಮಾಡಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ರೌಡಿಶೀಟರ್ ಮನೆ ಮೇಲೆ ಪೊಲೀಸರು ದಾಳಿ ಮಾಡಿ, ತಲಾಶ್ ನಡೆಸಿದ್ದಾರೆ....

21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ

 Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ...

ವೃದ್ಧಾಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿ, ಎಲ್ಲರಿಗೂ ಮಾದರಿಯಾದ ವ್ಯಕ್ತಿ

Dharwad News: ಮಾತೃ ದೇವೋಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎಂಬ ಸಂಸ್ಕೃತಿ ಪ್ರಪಂಚದಲ್ಲಿ ಎಲ್ಲಾದರೂ ಇದ್ದರೆ ಅದು ಭಾರತದಲ್ಲಿ ಮಾತ್ರ. ಆದರೆ ಇಂದಿನ ಆಧು‌ನಿಕ ಪ್ರಂಪಚದಲ್ಲಿ ಒತ್ತಡಕ್ಕೆ ಇನ್ನು ಯಾವುಧೇ ರೀತಿಯ ವಯಕ್ತಿಕ ಕಾರಣಕ್ಕೂ ಹಲವಾರು ಕೌಟುಂಬಿಕ ಕಲಹದ ಕಾರಣಕ್ಕೋ ಅಪ್ಪ ಅಮ್ಮ ಹಾಗೂ ಇನ್ನೂಳಿದ ಕುಟುಂಬದ ವೃದ್ಧರನ್ನು ವೃದ್ಧಾಶ್ರಮಕ್ಕೆ ಬಿಟ್ಟು ಬೀಡುವ ಮಕ್ಕಳ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img