Saturday, July 25, 2026

Mallikarjun Kharge

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....

3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ

Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು. ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ...

ಕ್ಷೀರಭಾಗ್ಯದ ಹಾಲಿನ ಪೌಡರ್ ಸಾಗಾಟ ಮಾಡುವ ವೇಳೆ ಸಿಕ್ಕಿಬಿದ್ದ ಅಡುಗೆ ಸಹಾಯಕಿ

Bagalakote News: ಬಾಗಲಕೋಟೆ: ಕ್ಷೀರಭಾಗ್ಯದ ಹಾಲಿನ ಪೌಡರ್ ಸಾಗಾಟ ಮಾಡುವ ವೇಳೆ ಅಡುಗೆ ಸಹಾಯಕಿಯೊಬ್ಬಳು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಬಾಗಲಕೋಟೆಯ ಸರ್ಕಾರಿ ಆದರ್ಶ ವಿದ್ಯಾಲಯ ಪ್ರೌಢ ಶಾಲೆಯಲ್ಲಿ ನಡೆದಿದೆ. ಸವಿತಾ ಸಂಕ್ಯಾನವರ್ ಸಿಕ್ಕಿಬಿದ್ದ ಅಡುಗೆ ಸಹಾಯಕಿ. ಬಾಗಲಕೋಟೆಯ ನವನಗರದ 43ನೇ ಸೆಕ್ಟರ್ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಳು. ಶಾಲೆಗೆ ಬಂದಿದ್ದ ಹಾಲಿನ ಪೌಡರ್...

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...

ಬಸವೇಶ್ವರ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲವೆಂದು ಶಾಸಕ ರಾಜು ಕಾಗೆ ಅಸಮಾಧಾನ..

Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....

ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!

Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...

ರೈತರು ಬಿತ್ತುವ ಬಿತ್ತನೆ ಬೀಜಗಳ ದರ ಹೆಚ್ಚಳ ಮಾಡಿದ ಸರ್ಕಾರ, ರೈತ ಕಂಗಾಲು

Hubballi News: ಹುಬ್ಬಳ್ಳಿ: ಉಪ್ಪಿನಬೆಟಗೇರಿ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಯನ್ನು ಜಾರಿಗೆ ತಂದಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸರ್ಕಾರ ಬೇರೆ ಬೇರೆ ಮೂಲಗಳಿಂದ ತೆರಿಗೆ ವಸೂಲಿ ಮಾಡುತ್ತಿದೆ. ಇದೀಗ ರೈತರು ಬಿತ್ತುವ ಬಿತ್ತನೆ ಬೀಜಗಳ ದರ ಹೆಚ್ಚಳ ಮಾಡಿದೆ. ಅಮ್ಮಿನಬಾವಿ ಹೋಬಳಿ ಮಟ್ಟದ ಉಪ್ಪಿನಬೆಟಗೇರಿ ಗ್ರಾಮದ ಸುತ್ತ...

ಪರಿಸರ ಜಾಗೃತಿಗಾಗಿ ಪಾದಯಾತ್ರೆ: ಮಾದರಿಯಾದ ಅಯೋಧ್ಯೆಯ ಯುವಕ

Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ. ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...

‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು. ನಗರದಲ್ಲಿ ಬುಧವಾರ ಮಾತನಾಡಿದ ಅವರು,...

‘ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಬೇಡಿ’

Bengaluru: ಬೆಂಗಳೂರು: ಕರ್ನಾಟಕದ ಪರಿಸರ ರಾಯಭಾರಿ, ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಿಮ್ಮಕ್ಕ ಸಾವನ್ನಪ್ಪಿದ್ದಾರೆಂದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಾಲು ಮರದ ತಿಮ್ಮಕ್ಕನ ದತ್ತು ಪುತ್ರ ಉಮೇಶ್, ಒಂದು ವೀಡಿಯೇ ಹಂಚಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಿಮ್ಮಕ್ಕನಿಗೆ, ತಿಂಡಿ ತಿನ್ನಿಸುವ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img