Saturday, July 25, 2026

Mallikarjun Kharge

ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..

Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...

‘ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ರಾಜೀನಾಮೆ ಕೊಡಬೇಕು’

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್,  ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಲುವರಾಯಸ್ವಾಮಿ ಅವ್ರ  ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ  ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ. ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು....

‘ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ’

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು 15% ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ, ತಿರುಗೇಟು ಕೊಟ್ಟಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40%...

ಹುಬ್ಬಳ್ಳಿಯ 14 ಗ್ರಾಮಗಳಿಗೆ ಕೆರೆ ಬತ್ತಿಹೋಗುವ ಆತಂಕ..

Hubballi News: ಹುಬ್ಬಳ್ಳಿ: ಮಳೆ ಕಡಿಮೆಯಾದ ಕಾರಣ, ಕೆರೆ ಬತ್ತಿ ಹೋಗುವ ಆತಂಕದಲ್ಲಿ ಹುಬ್ಬಳಿಯ ಹಲವು ಗ್ರಾಮದ ಜನರಿದ್ದಾರೆ. 14 ಗ್ರಾಮಗಳಿಗೆ ನೀರಿನ ಹಾಹಾಕಾರ ಬಂದೊದಗುವ ಆತಂಕವಿದ್ದು,  ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆ ಬತ್ತಿ ಹೋಗುತ್ತಿದೆ. ಸುಮಾರು 20 ಎಕರೆ ಪ್ರದೇಶದಲ್ಲಿ ಈ ಕೆರೆ ಇದ್ದು, ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ...

ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್

Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....

ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img