Thursday, July 23, 2026

Mallikarjun Kharge

ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್

Political news: ಬೆಂಗಳೂರು: “ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ...

ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಏಕೆ ಈ ಅನ್ಯಾಯ ಎಂದು ಭಗವಂತನನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಆದರೂ ಸ್ಪಂದನಾ ಅವರ ಸಾವು ಘೋರ ಅನ್ಯಾಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸ್ಪಂದನಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಮಾಧ್ಯಮದವರ ಜತೆ ಮಾನಾಡಿದರು. ವಾರದ ಹಿಂದೆಯಷ್ಟೇ ವಿಜಯ ರಾಘವೇಂದ್ರ ದಂಪತಿಗಳು ನನ್ನ...

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ...

ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ

Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್‌ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು. ಸರಕಾರ...

ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

Political News: ಬೆಂಗಳೂರು: ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ. ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ....

ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ

Bengaluru:ಭಾರತ ಬಿಟ್ಟು ತೊಲಗಿ ಚಳುವಳಿ ದಿನ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್...

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...

Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ

Political News : ಆರಗ ಜ್ಞಾನೇಂದ್ರ ಅವರು  ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img