Thursday, July 23, 2026

Mallikarjun Kharge

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...

ಲಂಡನ್ ನ ಬಸವಣ್ಣ ಪ್ರತಿಮೆಗೆ ಬಿಜೆಪಿ ನಾಯಕ ಸಚ್ಚಿದಾನಂದ ಮಾಲಾರ್ಪಣೆ

ಇಂಗ್ಲೆಂಡ್ : ಖಾಸಗಿ ಕಾರ್ಯಕ್ರಮ ನಿಮ್ಮಿತ್ತ ಇಂಗ್ಲೆಂಡ್ ಗೆ ತೆರಳಿರುವ ಮಂಡ್ಯ ಜಿಲ್ಲೆಯ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಲಂಡನ್ ನ ಲ್ಯಾಂಬೆತ್ ನಗರದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಇಂಡುವಾಳು ಸಚ್ಚಿದಾನಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 42 ಸಾವಿರಕ್ಕೂ ಅಧಿಕ ಮತಗಳನ್ನ ಪಡೆಯುವ ಮೂಲಕ...

ಚುನಾವಣೆಯಲ್ಲಿ ಸೋತರೂ, ಕೊಟ್ಟ ಮಾತು ಉಳಿಸಿಕೊಂಡ ಮದ್ದೂರು ಬಿಜೆಪಿ ಅಭ್ಯರ್ಥಿ

Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...

ಕೃಷ್ಣರಾಜನಗರದಲ್ಲಿ ಬಕ್ರೀದ್‌ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು..

ಕೃಷ್ಣರಾಜನಗರ :- ಇಂದು ಕೃಷ್ಣರಾಜನಗರದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರು ಸೇರಿ ಬಕ್ರಿದ್ ಹಬ್ಬವನ್ನು ಬಾರಿ ವಿಜೃಂಭಣೆಯಿಂದ ಆಚರಿಸಲಾಗಿತ್ತು ಇದೇ ಸಂದರ್ಭದಲ್ಲಿ ನೂತನ ಶಾಸಕರಾದಂತಹ ಡಿ. ರವಿಶಂಕರ್ ಅವರು ಭಾಗವಹಿಸಿ ಮಾತನಾಡಿದರು ಬಕ್ರೀದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್-ಉಲ್-ಅಧಾ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಬಕ್ರೀದ್ ಎಂದೂ...

‘175 ರೂಪಾಯಿ ಜೊತೆಗೆ ಇನ್ನೂ175 ರೂಪಾಯಿ ಹಣ ಹಾಕ್ಬೇಕು’

Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...

‘ನೀವು ಸತ್ಯ ಹರಿಶ್ಚಂದ್ರರ ತುಂಡಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಆಯುಷ್ಯ ಇಲ್ಲ’

Kolar News: ಕೋಲಾರ : ಕೋಲಾರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಬಿಜೆಪಿ ಸಂಸದ ಎಸ್ ಮುನಿಸ್ವಾಮಿ , ಮತ್ತು ಗಣ್ಯರು ಪುಸ್ತಕ ಬಿಡುಗಡೆ ಮಾಡಿದ್ದು, ಪರಿವಾರದ ಹಿರಿಯ ಕಾರ್ಯಕರ್ತರಾದ ತಿಮ್ಮಣ್ಣ ಭಟ್ ಈ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುನಿಸ್ವಾಮಿ,...

‘ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ?’

Gadag News: ಗದಗ: ಗದಗದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ಕೊಡಲಿಕ್ಕೆ, ಸರ್ಕಾರಕ್ಕೆ ಕೊಡಲಿಕ್ಕೆ ನಿಮ್ಮ ಬಳಿ ಅಕ್ಕಿಯಿಲ್ಲ. ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ. ಹಣವನ್ನು ಕೊಟ್ಟರೂ ಕೇಂದ್ರ‌ ಬಡವರ ಅಕ್ಕಿಯನ್ನು ಕೊಡಲಿಲ್ಲ. ಹೀಗಾಗಿ ರಾಜ್ಯದ ಜನ್ರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ....

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

Mysuru News: ಮೈಸೂರು: ರಾಜ್ಯದೆಲ್ಲೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಯಾಗಿದ್ದು, ಕೆಲವರು ಬಸ್ ಪ್ರಯಾಣವನ್ನ ಸರಿಯಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ವಾರಗಟ್ಟಲೇ ಟ್ರಿಪ್‌ ಹೊರಟಿದ್ದಾರೆ. ಇಂಥ ಘಟನೆಗಳಿಂದಲೇ ಪುರುಷರು, ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವಂತಾಗಿದೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿರುವ ಕೆ.ವೆಂಕಟೇಶ್ ಅವರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದಾರೆ.  ಪಿರಿಯಾಪಟ್ಟಣ ತಾಲೂಕಿನ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img