Wednesday, July 22, 2026

Mallikarjun Kharge

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...

2024ಕ್ಕೆ Narendra Modi ಪ್ರಧಾನಿ ಆಗ್ತಾರಾ.? ಆಗಲ್ವಾ.? ನಮೋಗೆ ಸ್ತ್ರೀ ಕಂಟಕ ಇದೆಯಾ.?

ಖ್ಯಾತ ಜ್ಯೋತಿಷಿ ನಾರಾಯಣ ರೆಡ್ಡಿ, ರಾಜ್ಯ ಮತ್ತು ದೇಶದ ರಾಜಕೀಯ ಬೆಳವಣಿಗೆ ಬಗ್ಗೆ ಭವಿಷ್ಯ ನುಡಿದಿದ್ದು, ಮೋದಿ ಮತ್ತೆ ಪ್ರಧಾನಿಯಾಗ್ತಾರಾ..? ಆಗಲ್ವಾ ಅನ್ನೋ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ನರೇಂದ್ರ ಮೋದಿಯವರು ಪ್ರಯಾಣ ವಿಚಾರದಲ್ಲಿ ಸಾಕಷ್ಟು ಜಾಗರೂಕತೆಯಿಂದ ಇರಬೇಕು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆ ಪ್ರಧಾನಿಯವರಿಗೆ ಮೊದಲಿನಷ್ಟು ಸುಲಭವಾಗಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ...

2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?

ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು...

ಅಕ್ಕಿ ಬರುವವರೆಗೂ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ನಿರ್ಧಾರ

Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ, ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ, ನಾವು ಪ್ರತೀ ತಿಂಗಳು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಇದೇ ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿ ಬದಲು ದುಡ್ಡು ಕೊಡಲು ನಿರ್ಧರಿಸಿದೆ. ಇಂದು...

ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು

Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...

‘ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. ವಿಮಾನದಲ್ಲಿ ಹೋದ ಅನುಭವ ಆಗುತ್ತೆ’

Hubballi News: ಹುಬ್ಬಳ್ಳಿ: ಇಂದು ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ಎಕ್ಸಪ್ರೆಸ್‌ ರೈಲಿಗೆ ಚಾಲನೆ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಮಾತನಾಡಿದ ಸಚಿವ ಜೋಶಿ, ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಈ ರೈಲು...

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ...

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...

ಪಕ್ಷದ ಘನತೆಗೆ ಧಕ್ಕೆ ತರದಿರಿ: ನಳಿನ್ ಕುಮಾರ್ ಕಟೀಲ್ ಸೂಚನೆ

Political News: ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸೂಚಿಸಿದ್ದಾರೆ. ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img