Wednesday, July 22, 2026

Mallikarjun Kharge

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...

‘ಗೃಹಜ್ಯೋತಿ ಈಗ ಸುಡುಜ್ಯೋತಿ, ಗೃಹಲಕ್ಷ್ಮಿಗೆ ಗ್ರಹಣ, ನಿದಿರೆಗೆ ಜಾರಿದೆ ಯುವನಿಧಿ’

Political News: ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಸರಿಯಾಗಿ ಯೋಜನೆಗೆ ತರಲಾಗದೇ, ಅವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ, ಕೊಟ್ಟ ಮಾತನ್ನು ಉಳಿಸಿಕೊಳ್ಳಲೇಬೇಕು. ಬೆಲೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದಲ್ಲಿ ನೀವು ರಾಜ್ಯದ ಮಹಿಳೆಯರ ಆಕ್ರೋಶಕ್ಕೆ ಈಡಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕುಮಾರಸ್ವಾಮಿ ಈ ರೀತಿಯಾಗಿ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...

ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img