Thursday, March 5, 2026

Mallikarjun Kharge

‘ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು’

Kolar News: ಕೋಲಾರ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಬಿಜೆಪಿ ಎಂ.ಎಲ್‌.ಸಿ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಮೊದಲು ಸುಳ್ಳು ಸುದ್ದಿ ಹಬ್ಬಿಸಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ಕ್ರಮ ಕೈಗೊಳ್ಳಬೇಕು. ನಾವು ಬಂದ ೨೪ ಗಂಟೆಯಲ್ಲಿ ಎಲ್ಲಾ ಜಾರಿಗೊಳಿಸುತ್ತೇವೆ ಎಂದು...

ಆಟೋ ಚಾಲಕರಿಗೆ ವಿಷದ ಭಾಗ್ಯ ನೀಡಿ: ಚಾಲಕನ ಕಣ್ಣೀರ ಕಹಾನಿ..

Hubballi News: ಹುಬ್ಬಳ್ಳಿ: ಸಿದ್ಧರಾಮಣ್ಣ ಇನ್ನೂ ಎರಡು ಭಾಗ್ಯ ಕೊಡಿ ಒಂದು ಪುರುಷರಿಗೆ ಫ್ರೀ ಭಾಗ್ಯ. ಇನ್ನೊಂದು ಆಟೋ ಚಾಲಕರಿಗೆಲ್ಲಾ ವಿಷದ ಬಾಟಲಿ ಕೊಡಿಸುವ ಭಾಗ್ಯ ಎಂಬುವಂತ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು.. ಮಹಿಳೆಯರಿಗೆ ಫ್ರೀ ಸಂಚಾರ ಸಂಕಷ್ಟದಲ್ಲಿ ಆಟೋ ಚಾಲಕರು ಹುಬ್ಬಳ್ಳಿ ಆಟೋ ಚಾಲಕ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ನಿರ್ವಾಹಕಿಯನ್ನ ಅಸಹ್ಯವಾಗಿ ನಿಂದಿಸಿದ ವೃದ್ಧೆ: ಬಸ್‌ನಲ್ಲಿಯೇ ವೃದ್ಧೆಗೆ ಕಪಾಳಮೋಕ್ಷ ಮಾಡಿದ ನಿರ್ವಾಹಕಿ

Hubballi News: ಹುಬ್ಬಳ್ಳಿ: ಕುಂದಗೋಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿನ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗಿನ ಜಾವ ನಡೆದಿದ್ದು ನಿರ್ವಾಹಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗಮಧ್ಯ ಶೆರೇವಾಡ ಬಳಿ ನಿರ್ವಾಹಕಿ ವೃದ್ದ ಮಹಿಳೆಯ ಜೊತೆ ಜಗಳ ತೆಗೆದಿದ್ದಾರೆ. ಜಗಳ...

‘ಸಿದ್ದರಾಮಯ್ಯನವರೇ ನೀವೇನೂ ಆಕಾಶದಿಂದ ಇಳಿದು ಬಂದಿದ್ದೀರಾ?’

Kolar News: ಕೋಲಾರ: ಕೋಲಾರದಲ್ಲಿಂದು ಮಾತನಾಡಿದ ಮಾಜಿ ಸಚಿವ ಆರ್‌.ಅಶೋಕ್, ಬಿಜೆಪಿ ಪರ, ಮೋದಿ ಪರ ಬ್ಯಾಟ್ ಬೀಸಿದ್ದಾರೆ. ರಾಜ್ಯದಲ್ಲಿ ಐದು ತಂಡಗಳಾಗಿ ಪ್ರವಾಸ ಮಾಡುತ್ತೇವೆ. ಕೋವಿಡ್ ಸಂದರ್ಭದಲ್ಲಿ ವ್ಯಾಕ್ಸಿನ್ ಕೊಟ್ಟಿದ್ದೇವೆ.  ಮೋದಿ ಬಿಟ್ಟು ಯಾರೇ ಇದ್ರು ಈ ಸಾಹಸಕ್ಕೆ ಕೈಹಾಕುತ್ತಿರಲಿಲ್ಲ.  ರೈತರಿಗೆ ವರ್ಷಕ್ಕೆ 10 ಸಾವಿರ ಹಣ ನೀಡಲಾಗಿದೆ. ಮೋದಿಯವರು ರಸ್ತೆಗಳ ಅಭಿವೃದ್ಧಿಗೆ...

‘ಯೋಜನೆ ಜಾರಿಯಾಗಲು ವಿಳಂಬವಾಗಬಹುದು. ಆದರೆ ನಾವು ಅಕ್ಕಿ ಕೊಟ್ಟೇ ಕೊಡುತ್ತೇವೆ’

Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

ಕೋಲಾರದಲ್ಲಿ ಸಚಿವ ಬೋಸರಾಜು.! KC ವ್ಯಾಲಿ, ಅಕ್ಕಿ ಬಗ್ಗೆ ಹೇಳಿದ್ದೇನು.?

Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ಅಧಿಕೃತ ರಿಲೀಸ್: ಟ್ವೀಟ್ ಮೂಲಕ ಡಿಕೆಶಿ ವಿವರಣೆ

Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್‌ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ. ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in ...

ಮಿನಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ, ಚಾಲಕ ಪರಾರಿ..

Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img