Monday, July 20, 2026

Mallikarjun Kharge

‘ನಮ್ಮಂಥವರ ಸಲಹೆ ಇಂದಿನ ಸಚಿವರು, ಅಧಿಕಾರಿಗಳು ಕೇಳಬೇಕು. ನಮ್ಮಂಥರಿಗೆ ಸಾಕಷ್ಟು ಜ್ಞಾನ ಇದೆ.’

Hubballi News: ಹುಬ್ಬಳ್ಳಿ: ಪಠ್ಯ ಪುಸ್ತಕದಿಂದ ಸಾವರ್ಕರ್, ಹೆಡ್ಗೇವಾರ್ ಸೇರಿದಂತೆ ಕೆಲವರ ಪಾಠ ಕೈಬಿಟ್ಟಿರುವ ಕುರಿತು, ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಪಠ್ಯದಲ್ಲಿ ಯಾವುದೇ ರೀತಿಯ ರಾಜಕಾರಣ ತರಬಾರದು. ಯಾವುದೇ ಪಕ್ಷದಲ್ಲಿ ಇರಲಿ. ಅಜೇಂಡಾ ಬಗ್ಗೆ ತಮ್ಮ ತಮ್ಮ ಪಕ್ಷದವರ ಬಗ್ಗೆ ಹಾಕಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಬೇಕು. ನೈತಿಕ ಶಿಕ್ಷಣವೇ...

‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ...

ಕೆರೆಯಲ್ಲಿ ಮುಳುಗಿದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ,ಪರಿಹಾರ ಭರವಸೆ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ

Shivamogga News: ಶಿಕಾರಿಪುರ ತಾಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್ ಬಿನ್ ಅಲಿ ಚಂದ್ ಸಾಬ್ ಅವರು ಕೊಪ್ಪದ ಕೆರೆಯಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಸ್ಥಳಕ್ಕೆ ಭೇಟಿ ನೀಡಿ ಶಾಸಕ BY Vijayendra ಪರಿಶೀಲನೆ ನಡೆಸಿದ್ರು. ಈ ವೇಳೆ ಕುಟುಂಬಸ್ಥರಿಗೆ...

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...

‘ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣವೇ ನಮ್ಮ ಧ್ಯೇಯ’

Political News: ಬ್ರ್ಯಾಂಡ್‌ ಬೆಂಗಳೂರು ನಿರ್ಮಾಣಕ್ಕೆ ಸಭೆ ನಡೆಸಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಈ ಬಗ್ಗೆ ಮಾಧ್ಯಮದವರ ಬಳಿ ಮಾತನಾಡಿರುವ ಡಿಸಿಎಂ ಡಿಕೆಶಿ, ಮುಂದಿನ ವಾರ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಸಭೆ ನಡೆಸಲಿದ್ದೇವೆ. ಒಂದು ವೆಬ್‌ಸೈಟ್ ಕ್ರಿಯೇಟ್ ಮಾಡಿ, ಸಾರ್ವಜನಿಕರಿಂದಲೂ ಸಲಹೆ ಪಡೆಯಲಿದ್ದೇವೆ. ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು, ಹಲವು ಅಧಿಕಾರಿಗಳು...

‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’

Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ‌ಸರ್ಕಾರದ ವಿರುದ್ದ ತೀವ್ರ...

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆ

Chikkaballapura News: ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ದಿನಾಂಕ 22/06/2023ರಂದು ನಡೆಯಲಿರುವ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ #ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜುರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮರುಳುಕುಂಟೆ ಕೃಷ್ಣಮೂರ್ತಿ...

ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...

ಉಚಿತ ಬಸ್ ಪ್ರಯಾಣ: ಮಗುವನ್ನು ಹಿಡಿದು ಬಾಗಿಲಿಗೆ ಜೋತುಗೊಂಡು ಪ್ರಯಾಣ

Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ. ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img