Sunday, July 19, 2026

Mallikarjun Kharge

ಕೆರೆಯಲ್ಲಿ ಮೀನುಗಳ ಮಾರಣಹೋಮ: ದುಷ್ಕರ್ಮಿಗಳಿಂದ ವಿಷ ಹಾಕಿರುವ ಶಂಕೆ

Hassan News: ಹಾಸನ: ಹಾಸನದ ಹೊರವಲಯದ ಚಿಕ್ಕ ಹೊನ್ನೇನಹಳ್ಳಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ದುಷ್ಕರ್ಮಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಕೆಲ ಯುವಕರು ಕೆರೆಯನ್ನು ಗುತ್ತಿಗೆ ಪಡೆದು ಕೆರೆಗೆ ಒಂದು ಲಕ್ಷ ಮೀನು ಬಿಟ್ಟಿದ್ದರು. ಮೀನು ಬಿಟ್ಟು 8 ತಿಂಗಳ ಬಳಿಕ, 400 ಗ್ರಾಮ್ ತೂಕದಷ್ಟು ಆ ಮೀನುಗಳು ಬೆಳೆದಿದ್ದವು. ಆದರೆ ಎರಡು...

ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು: ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

Kolar News: ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು, ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ  ಒತ್ತಾಯಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ...

ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..

Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ. ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ...

ಕರೀಮುದ್ದಾನಹಳ್ಳಿ ಗ್ರಾ.ಪಂ ಕರ್ಮಕಾಂಡ: ಒಳಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಕ್ಯಾರೇ ಎನ್ನದ ಅಧಿಕಾರಿಗಳು..

Mysuru News: ಮೈಸೂರು: ಕರೀಮುದ್ದಾನಹಳ್ಳಿ  ಗ್ರಾಮಪಂಚಾಯಿತಿಯ ಕರ್ಮಕಾಂಡ ಬಯಲಿಗೆ ಬಂದಿದ್ದು, ಒಳಚರಂಡಿಗಳು ಗಬ್ಬೆದ್ದು ನಾರುತ್ತಿದೆ. ಹುಣಸೂರು ತಾಲೂಕಿನ   ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಹನುಮಂತಪುರ ಗ್ರಾಮದಲ್ಲಿರುವ ಒಳಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೇಂದ್ರ ಎಂ.ಸಿರವರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ. ಅಲ್ಲದೇ, ಶಾಸಕ ಜಿ .ಡಿ. ಹರೀಶ್ ಗೌಡರವರಿಗೆ ಮನವಿ...

ಶೆಟ್ಟರ್ಗೆ ಮೇಯರ್ ಟಾಸ್ಕ್ ನೀಡಿದ ಡಿ.ಕೆ.ಶಿವಕಮಾರ್…?

Hubballi News: ಹುಬ್ಬಳ್ಳಿ: ಇದೇ 20ರಂದು ಹುಬ್ಬಳ್ಳಿಯಲ್ಲಿ ಮೇಯರ್ ಉಪಮೇಯರ್ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಂಬರ್ ಗೇಮ್ ಇಲ್ಲ. ಆದರೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ, ಡಿಸಿಎಂ ಡಿ.ಕೆ.ಶಿವಕುಮಾರ್ ಶೇಟ್ಟರ್‌ಗೆ ಮೇಯರ್ ಟಾಸ್ಕ್ ಕೊಟ್ಟಿದ್ದಾರೆ. ಕಳೆದ ವಾರವಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್...

ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ..

Hassan News: ಹಾಸನ :ಬೇಲೂರು: ಚೆಸ್ಕಾಂ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ" ರೈತರೊಂದಿಗೆ ಉಡಾಫೆ ವರ್ತನೆ, ಗ್ರಾಹಕರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಇಲ್ಲವಾದರೆ ಚೆಸ್ಕಾಂ ಕಚೇರಿ ಮುಂದೆ ಧರಣಿ‌ ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ...

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ವಿಜಯೇಂದ್ರ ಏನಂದ್ರು..?

Hassan News: ಹಾಸನ: ಲೋಕಸಭೆ ಚುನಾವಣೆಗೆ ಬಿಜೆಪಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿಂದು ಶಾಸಕ ಬಿ.ವೈ.ವಿಜಯೇಂದ್ರ ಮಾತನಾಡಿದ್ದು,  ಮೊದಲ‌ ಆದ್ಯತೆ ವಿರೋಧ ಪಕ್ಷದ ನಾಯಕರು ತಕ್ಷಣ ಆಯ್ಕೆ ಆಗಬೇಕು. ರಾಜ್ಯದ ಅಧ್ಯಕ್ಷರುವ ಏನು ನಿರ್ಧಾರ ಮಾಡ್ತಾರೆ ಅನ್ನೋದು ಸ್ವಲ್ಪ‌ ದಿನಗಳಲ್ಲಿ ಆಗುತ್ತದೆ ಎಂದು ಹೇಳಿದ್ದಾರೆ. ಆದಾದ ತಕ್ಷಣ ಲೋಕಸಭೆ ಚುನಾವಣೆ ಇರಬಹುದು. ಜಿಲ್ಲಾ ಪಂಚಾಯತ್, ತಾಲೂಕು...

ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ವಿಜಯೇಂದ್ರ ಇರುವ ವಿಚಾರದ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು..

Hassan News: ಹಾಸನ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಯ್ಕೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕರನ್ನ ಯಾರನ್ನ ಮಾಡಬೇಕು ಅಂತಾ ಮೊನ್ನೆ ಶಾಸಕರ ಸಭೆಯನ್ನು ಪಕ್ಷದ ಅಧ್ಯಕ್ಷರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅರುಣ್ ಸಿಂಗ್ ಅವರು ಅಭಿಪ್ರಾಯವನ್ನ ತೆಗೆದುಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ತೀರ್ಮಾನ‌‌ ಮಾಡಿ...

‘ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಬರೋದಕ್ಕೆ ಈಗಿನಿಂದಲೇ ಕಾರ್ಯಪ್ರವೃತ್ತರಾಗ್ತೇವೆ’

Hassan News: ಹಾಸನ: ಹಾಸನದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ ಮಾತನಾಡಿದ್ದು, ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿದೆ ಅಂತಾ ಅಂದುಕೊಳ್ಳೋದಿಲ್ಲ. ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಸಹಜ, ಸೋಲುಗೆಲುವು ಸಹಜ ಎಂದಿದ್ದಾರೆ. ಅದನ್ನ ಬಿಜೆಪಿ, ನಮ್ಮ ನಾಯಕರು ಸ್ವೀಕಾರ ಮಾಡಿದ್ದಾರೆ, ನಾವೆಲ್ಲಾ ಒಪ್ಪಿಕೊಂಡಿದ್ದೇವೆ. ಆದ್ರೆ ಯಶಸ್ವಿ ವಿರೋಧ ಪಕ್ಷವಾಗಿ, ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡೋದ್ರ ಮೂಲಕ, ಮತ್ತೆ...

‘ಒಂದು ಕಡೆ ಹೊರೆ, ಇನ್ನೊಂದು ಕಡೆ ಬರೆ ಕೊಟ್ಟು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳಬಾರದು’

Hassan News: ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟಬಹುಮತ ಬಂದಿದೆ ಬಿಜೆಪಿಗೆ ಹಿನ್ನಡೆ ಆಗಿದೆ. ಬಿಜೆಪಿಗೆ ಇದೇನು ಹೊಸದಲ್ಲ, ಮತದಾರರ ತೀರ್ಪನ್ನು ಹಿಂದೆನೂ ಸ್ವಾಗತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಮ್ಮ ಕಾರ್ಯ, ಕೆಲಸವನ್ನ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img