Thursday, March 5, 2026

Mallikarjun Kharge

‘ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಉತ್ತಮ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ರೂಪಿಸಲಿ’

 Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ತಿಳಿಸಿದರು. ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ‌ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್

Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ  ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ...

ಮಧ್ಯವರ್ತಿ ಹಾವಳಿ ತಡೆಗೆ ಕ್ರಮ: ಸಚಿವ‌ ಬಿ.ನಾಗೇಂದ್ರ

ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ...

ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?

Political News:ಬೆಂಗಳೂರು: ಚುನಾವಣೆಗೂ ಮುಂಚೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ 5 ಗ್ಯಾರಂಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಜಾರಿಗೊಳಿಸಿದ್ದಾರೆ. ಈ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ವಿವರಿಸಿದ್ದಾರೆ. ಅವು ಹೀಗಿದೆ. ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ...

‘ಅಹಂಕಾರದ ಪರಮಾವಧಿ! ಕಾಂಗ್ರೆಸ್ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!’

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು, ಮಾಜಿ ಸಿಎಂಗಳ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಲಾಗಿದೆ. ಜೊತೆಗೆ, ನಡೆದಾಡುವ ಶ್ರೀ, ಸಿದ್ದಗಂಗಾ ಸ್ವಾಮೀಜಿಯವರ ಭಾವಚಿತ್ರವನ್ನ ಕೂಡ, ಕೊಠಡಿಯಿಂದ ಹೊರಗಿಡಲಾಗಿದೆ. ಈ ಕಾರಣಕ್ಕೆ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ನವರು...

ಅಬಕಾರಿ ಅಧಿಕಾರಿಗಳಿಂದ ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ,

Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ. ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

Political News ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು...

World Milk Day: ಕನಕಪುರದ ಕ್ಷೀರ ಕ್ರಾಂತಿಯ ಝಲಕ್ ತೋರಿಸಿದ ಡಿಕೆಶಿ..

World Milk Day: ಇಂದು ವಿಶ್ವ ಕ್ಷೀರ ದಿನವಾಗಿದ್ದು, ಈ ದಿನಕ್ಕೆ ಶುಭಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ ಮಾಡಿದ್ದಾರೆ. D.K.Shivakumar ತಮ್ಮ ಟ್ವಿಟರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಕನಕಪುರದಲ್ಲಿ ಯಾವ ರೀತಿ ಕ್ಷೀರ ಕ್ರಾಂತಿಯಾಗಿದೆ ಎಂಬ ಬಗ್ಗೆ ವೀಡಿಯೋ ಅಪ್ಲೋಡ್ ಮಾಡಿದ್ದಾರೆ. ಇಂದು ವಿಶ್ವ ಕ್ಷೀರ ದಿನ ಪ್ರತಿದಿನ ಮನೆ ಬಾಗಿಲಿಗೆ ಆರೋಗ್ಯ ತಲುಪಿಸುವ ಕೋಟಿ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img