Thursday, March 5, 2026

Mallikarjun Kharge

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ

ಕೊಡವರ ಪರವಾಗಿ ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಮನವಿ ಮಾಡಲಾಗಿದೆ. 2028ರ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಮತದಾರ ಖಂಡಿತ ಈ ಮೋಸಕ್ಕೆ ಉತ್ತರ ನೀಡಲಿದ್ದಾನೆ! Indian National Congress - Karnataka ನೀವು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿದೆ ಇದ್ದರೆ ಖಂಡಿತ ನೀವು ಕೊಡಗು ಜಿಲ್ಲೆಯ ಎರಡು...

ಕೊಡವ & ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯ

Political Story: ಕೊಡವ ಮತ್ತು ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಬರೆದಿರುವ ಅವರು, ಕೇರಳ ರಾಜ್ಯ ಭಾಷಾ ಕಾಯ್ದೆ 1969ರ, ಸೆಕ್ಷನ್ 3ರ ಅಡಿಯಲ್ಲಿ (ಭಾಷಾ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ವಿಶೇಷ ನಿಬಂಧನೆಗಳು). ಇದರ ಅಡಿಯಲ್ಲಿ ಕೇರಳ ರಾಜ್ಯದ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಆಯಾ ಭಾಷಾ ಅಲ್ಪಸಂಖ್ಯಾತರು ಅವರ...

‘ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಎಂಬ ಕನಿಷ್ಠ ಅರಿವು ಅವರಿಗಿಲ್ಲ’

Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ. ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ....

‘ಹಾಸನ ಪೊಲೀಸ್ ಠಾಣೆಯಲ್ಲಿ ದೂರಿಗೆ ಸ್ಪಂದಿಸದಿದ್ರೆ, ಸ್ವೀಕರಿಸದಿದ್ರೆ ಈ ಸಂಖ್ಯೆಗೆ ಕರೆ ಮಾಡಿ ಸಾಕು’

Hassan News: ಸಮಸ್ಯೆನ್ನಿಟ್ಟುಕೊಂಡು ಸಾರ್ವಜನಿಕರು ಯಾರಾದರೂ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿಗಳು ಇಲ್ಲವೇ ಸಿಬ್ಬಂದಿಗಳು ಸ್ಪಂದಿಸದಿದ್ದರೇ ಇಲ್ಲವೇ ದೂರು ಸ್ವೀಕರಿಸದೇ ವಿಳಂಬ ಮಾಡಿದೇ ಸುಮ್ಮನೆ ಕೂರಬೇಡಿ. ನಿಮ್ಮ ದೂರನ್ನು ನಮಗೆ ತಲುಪಿಸಲು 08122265೦೦೦ ಕರೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ತಮ್ಮ...

‘ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ನಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲ’

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಭೆ ನಡೆಸಿ ಮಾತನಾಡಿದ್ದು, ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಚಿವರುಗಳಿಗೆ ಮಾಹಿತಿ ನೀಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಧಿಕಾರಿಗಳು ರಾಜ್ಯದ ಆರ್ಥಿಕತೆ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅನೇಕ ಆಯ್ಕೆಗಳನ್ನು ನೀಡಿದ್ದಾರೆ. ನಾವು ಅದನ್ನು ಅರಿತಿದ್ದು, ನಾಳಿದ್ದು...

12 ಲಕ್ಷ ಬೆಲೆ ಬಾಳುವ 211 ಗ್ರಾಂ ತೂಕದ 7 ಮಾಂಗಲ್ಯ ಸರ ವಶ: ಎಸ್ಪಿ ಹರಿರಾಂ

Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

Political News: ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ...

ಡಿಕೆಶಿ ಭೇಟಿ, ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು..

Hubballi News: ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ‌ ನಂತರ ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿದ್ದು, ಡಿಕೆಶಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದ್ರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು...

‘ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ್ ಅವರಿಂದ ನಮಗೆ ಶಕ್ತಿ ಬಂದಿದೆ’

Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ‌. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...

ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್

Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img