Wednesday, March 4, 2026

Mallikarjun Kharge

‘ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡದೇ ಹಿಂದಿನ ರೀತಿ ಉಳಿಯಲಿ’

ಹಾಸನ: ಅನೇಕರಿಂದ ವಿರೋಧಗಳು ಬಂದರೂ ಕೂಡ ವಿರುದ್ಧವಾಗಿ ಮಹಾರಾಜ ಪಾರ್ಕಿನಲ್ಲಿ ಕಾಂಕ್ರೀಟ್ ಕರಣ ಮಾಡಲಾಗಿದ್ದು, ಎಲ್ಲಾರ ಅಭಿಪ್ರಾಯಪಡೆದು ಹಿಂದೆ ಇದ್ದ ರೀತಿಯಲ್ಲೆ ಉದ್ಯಾನವನ ಉಳಿಸಲಾಗುವುದು. ಜನರ ಸೇವೆ ಎಂದರೇ ಜನಾರ್ಧನ ಸೇವೆ ಎಂದುಕೊಂಡು ನಮ್ಮ ತಂದೆಯಂತೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ನಗರದ ಮಹಾರಾಜ ಪಾರ್ಕ್ ಹಿತಾರಕ್ಷಣಾ ವೇದಿಕೆ,...

ಹಾಸನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಸ್ವರೂಪ್ ಪ್ರಕಾಶ್..

ಹಾಸನ : ಮಳೆಹಾನಿ ಪ್ರದೇಶಗಳಿಗೆ ಹಾಸನದ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಸೇರಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರದ ದೇವೇಗೌಡನಗರ, ಕೃಷ್ಣಾನಗರದಲ್ಲಿ ಮಳೆಬಂದು, ಈ ಪ್ರದೇಶಗಳಲ್ಲಿ ಹಾನಿಯಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡಿ, ಮನೆಯವರಿಗೆ ಶಾಸಕ ಸ್ವರೂಪ್ ಪ್ರಕಾಶ್ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಸೂಕ್ತವಾದ ಪರಿಹಾರ ನೀಡುವುದಾಗಿ, ಭರವಸೆ ನೀಡಿದ್ದಾರೆ. ಭಾನುವಾರ ರಾತ್ರಿ ಈ...

ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಗುರುವಾರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಹಮ್ಕಿಕೊಳ್ಳಲಾಗಿದ್ದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು. ಗೆದ್ದರೆ ನಾವು...

60 ಲಕ್ಷ ಮೌಲ್ಯದ 148 ಮೊಬೈಲ್ ಪತ್ತೆ: ವಾರಸುದಾರರಿಗೆ ವಾಪಸ್

ಹಾಸನ: ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಚರಣೆಯಲ್ಲಿ ಸುಮಾರು 60 ಲಕ್ಷ ಮೌಲ್ಯದ 148 ಮೊಬೈಲ್ ಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡು ವಾರಸ್ತುದಾರರಿಗೆ ವಾಪಸ್ ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಿವಿಧ ರೀತಿಯಲ್ಲಿ ಸಾರ್ವಜನಿಕರು ಕಳೆದುಕೊಂಡ ಇಲ್ಲವೇ...

ಪಾಕೀಕರಣ ಬಿತ್ತುವ ವಿದ್ರೋಹಿಗಳಿಗೆ ‘ ಕೇಸರಿ’ ದುಃಸ್ವಪ್ನದ ಅಸ್ತ್ರ: ಡಿಕೆ ವಿರುದ್ಧ ವಿಜಯೇಂದ್ರ ಗರಂ..

ಬೆಂಗಳೂರು: ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಅಧಿಕಾರಿಗಳ ಜೊತೆ, ಸಭೆ ನಡೆಸಿದ್ದು, ಪೊಲೀಸ್ ಇಲಾಖೆ ಕೇಸರಿಕರಣ ಮಾಡಲು ಹೊರಟಿದ್ದೀರಾ..? ಈ ಸರ್ಕಾರದಲ್ಲಿ ಅದೆಲ್ಲಾ ನಡೆಯುವುದಿಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲ್ ಹಾಕುತ್ತಾರೆ ಅಂದರೆ ಹೇಗೆ..? ನಮ್ಮ ಸರ್ಕಾರದಲ್ಲಿ ಹೀಗೆಲ್ಲ ಕೇಸರಿಕರಣ ಮಾಡೋಕ್ಕೆ ನಾವು ಬಿಡಲ್ಲ, ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕರು...

ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಎಸ್.ಆರ್.ಪಾಟೀಲ್..

ಬೆಂಗಳೂರು: ಮಾಜಿ ಮಂತ್ರಿಗಳಾದ ಎಸ್.ಆರ್.ಪಾಟೀಲ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್.ಆರ್.ಪಾಟೀಲ್, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಆಗಿರುವ ಶ್ರೀ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಾ.ಜಿ.ಪರಮೇಶ್ವರ್‌,...

ಚಾಲಕರ ಸಮಸ್ಯೆ ಆಲಿಸುತ್ತ, ಟ್ರಕ್‌ನಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್‌ಗಳ ಕಷ್ಟ- ನಷ್ಟಗಳನ್ನು ಆಲಿಸುತ್ತ, ದೆಹಲಿಯಿಂದ ಚಂಢೀಗಢದವರೆಗೆ ಪ್ರಯಾಣಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಮತ್ತು ಫೋಟೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಇದರಲ್ಲಿ ರಾಹುಲ್ ಟ್ರಕ್ ಡ್ರೈವರ್‌ಗಳ ಜೊತೆ, ಮಾತನಾಡುವುದನ್ನು ನೀವು ನೋಡಬಹುದು. ಟ್ರಕ್ ಡ್ರೈವರ್‌ಗಳು ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅನ್ನುವ ಬಗ್ಗೆ ರಾಹುಲ್ ಅವರೊಂದಿಗೆ ಚರ್ಚಿಸಿದ್ದಾರೆನ್ನಲಾಗಿದೆ....

‘ನಾವು ಕಾಂಗ್ರೆಸ್ ಪಕ್ಷದವರು, ನುಡಿದಂತೆ ನಡೆಯುತ್ತೇವೆ’

ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು,"ದೇವೇಗೌಡರು ಅಪಾರ ಜನಸೇವೆ ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ಅವರೊಬ್ಬ ಛಲಗಾರರು. ಅವರ ಆಶೀರ್ವಾದ, ಮಾರ್ಗದರ್ಶನ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಚುನಾವಣಾ ರಾಜಕಾರಣ ಮುಕ್ತಾಯವಾಗಿದೆ. ಇನ್ನು ರಾಜ್ಯದ ಹಿತ ಕಾಪಾಡುವತ್ತ ಗಮನಹರಿಸಬೇಕು. ಈ ವಿಚಾರವಾಗಿ ಅವರ ಸಲಹೆ ಪಡೆದಿದ್ದೇವೆ. ಅವರು...

‘ಮೇಡಂ ನಾನು ನಿಮಗೆ ಜಗದೀಪ್, ಉಪರಾಷ್ಟ್ರಪತಿಯಲ್ಲ’

ಕೇರಳ: ಇಂದು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇರಳಕ್ಕೆ ಭೇಟಿ ನೀಡಿದ್ದು, ಇಂಡಿಯನ್ ನವಲ್ ಅಕಾಡೆಮಿಗೆ ಭೇಟಿ ನೀಡಿ, ಅಲ್ಲಿನ ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿದರು. ಅಲ್ಲದೇ, ಕೇರಳದಲ್ಲಿ ತಮ್ಮ 83 ವರ್ಷದ ಶಿಕ್ಷಕಿ ರತ್ನಾ ನಾಯರ್ ಅವರನ್ನು ಭೇಟಿಯಾದ ಉಪರಾಷ್ಟ್ರಪತಿಗಳು, ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ಮೇಡಂ ನಾನು ನಿಮಗೆ ಜಗದೀಪ್,...

‘ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು. ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿದರು. ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img