Wednesday, March 4, 2026

Mallikarjun Kharge

‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’

ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...

‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

‘ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ರೆ ರಿಸರ್ವೇಷನ್, ಭಜರಂಗದಳ ಟಚ್ ಮಾಡಲಿ ನೋಡೋಣ’

ಕೋಲಾರ: ಮೀಸಲಾತಿ ರದ್ದು ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ತಾಕತ್ತಿದ್ದರೆ ಮೀಸಲಾತಿ ಹಾಗೂ ಭಜರಂಗದಳವನ್ನು ಮುಟ್ಟಿ ನೋಡಲಿ. ನಮಗೆ ತಾಕತ್ತಿತ್ತು ಅದಕ್ಕೆ ಪಿಎಫ್ ಐ ಬ್ಯಾನ್ ಮಾಡಿದ್ವಿ. ನಮಗೆ ತಾಕತ್ತು ಇತ್ತು ರಾಮ ಮಂದಿರ ನಿರ್ಮಾಣ ಮಾಡಿದ್ವಿ. ನಮಗೆ ತಾಕತ್ತು ಇದ್ದಿದ್ದರಿಂದಲೇ ತ್ರಿಬಲ್ ತಲಾಕ್ ಬ್ಯಾನ್ ಮಾಡಿದ್ವಿ. ಆರ್ಟಿಕಲ್ 370ರದ್ದು ಮಾಡಿದ್ವಿ. ಕಾಂಗ್ರೆಸ್...

ಕಾಂಗ್ರೆಸ್ ಪ್ರಣಾಳಿಕೆ ರಿಲೀಸ್: ಭಜರಂಗದಳ, ಪಿಎಫ್‌ಐ ನಿಷೇಧಕ್ಕೆ ನಿರ್ಧಾರ..

ಬೆಂಗಳೂರು: ಇಂದು ಕಾಂಗ್ರೆಸ್ ಪ್ರಮಾಳಿಕೆ ಬಿಡುಗಡೆಯಾಗಿದ್ದು, ಮಹಿಳೆಯರಿಗೆ ಉಪಯೋಗವಾಗುವ ಯೋಜನೆ ತರಲು ನಿರ್ಧರಿಸಿದೆ. ಬೆಂಗಳೂರಿನಲ್ಲಿಂದು ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಪ್ರಣಾಳಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಡುಗಡೆ ಮಾಡಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಸೇರಿ, ಹಲವು ಕಾಂಗ್ರೆಸ್...

ಪ್ರಧಾನಿ ಮೋದಿಯನ್ನು ‘ನಾಲಾಯಕ್ ಬೇಟಾ’ ಎಂದ ಪ್ರಿಯಾಂಕ್ ಖರ್ಗೆ..

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...

‘ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ. ‘

ಇಂದು ಕಾರ್ಮಿಕರ ದಿನವಾಗಿದ್ದು, ಕಾಂಗ್ರೆಸ್ ಪಕ್ಷ, ಜನರಿಗೆ ಹೊಸ ಭರವಸೆ ನೀಡಿದೆ. ಅದರಲ್ಲೂ ಮಹಿಳೆಯರ ಅಭಿವೃದ್ಧಿಗಾಗಿ ತಾವು ಹಲವು ಸೌಕರ್ಯಗಳನ್ನು ಕಲ್ಪಿಸಿಕೊಂಡುವುದಾಗಿ ಹೇಳಿದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷ ಹಿಂದೆಯೂ ಶ್ರಮಿಕರ ಜೊತೆ ನಿಂತಿತ್ತು, ಮುಂದೆಯೂ ನಿಲ್ಲಲಿದೆ ಎಂದು ಹೇಳಿದ್ದಾರೆ. ಇಂದು ಕಾರ್ಮಿಕ ದಿನ, ತಮ್ಮ ಕುಟುಂಬದ ಭವಿಷ್ಯಕ್ಕಾಗಿ...

‘ಕೆ.ಆರ್.ಪುರದಲ್ಲಿ ಗೂಂಡಾವರ್ತನೆ ತಾಂಡವವಾಡುತ್ತಿದ್ದು ಅದಕ್ಕೆ ಕಡಿವಾಣ ಬೇಕಿದೆ’

ಕೆಆರ್ ಪುರ: ಬಡ ಮಧ್ಯಮ ವರ್ಗದ ಜನರ ಬದುಕು,ಭವಿಷ್ಯವನ್ನು ಕಿತ್ತುಕೊಂಡಿರುವ ಬಿಜೆಪಿ ಪಕ್ಷವನ್ನು ದೂರವಿಟ್ಟು ನಿಮ್ಮ ಭವಿಷ್ಯವನ್ನು ಉಜ್ವಲವಾಗಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ತಿಳಿಸಿದರು. ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಎಚ್.ಎ.ಎಲ್.ವಿಜ್ಞಾನನಗರ,ನೆಲ್ಲೂರುಪುರಂ,ರೆಡ್ಡಿಪಾಳ್ಯ ಎಲ್.ಬಿ.ಶಾಸ್ತ್ರಿ ನಗರ, ಅಬ್ಬಯ್ಯ ರೆಡ್ಡಿ ಬಡಾವಣೆ, ವಿಭೂತಿಪುರ, ಅನ್ನಸಂದ್ರಪಾಳ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಸಿನ...

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಬಾದಾಮಿ: ನಿನ್ನೆ ಬಾದಾಮಿಯಲ್ಲಿ ಬಿಜೆಪಿ ಪರ ಮತಪ್ರಚಾರ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ, ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು ಎಂದು ಹೇಳಿದ್ದಾರೆ. ಬಾದಾಮಿ ಜನರನ್ನು ಕುರಿತು ಮಾತನಾಡಿದ ಯಡಿಯೂರಪ್ಪ, ನಾನು ನಿಮಗೊಂದು ಮಾತು ಹೇಳುವುದಕ್ಕೆ ಇಚ್ಛಿಸುತ್ತೇನೆ. ಶಾಂತಗೌಡ ಪಾಟೀಲರನ್ನ ಗೆಲ್ಲಿಸುವ ಜವಾಬ್ದಾರಿ ನೀವು ತೆಗೆದುಕೊಳ್ಳಿ. ವರುಣಾದಲ್ಲಿ ಸಿದ್ದರಾಮಯ್ಯರನ್ನು ಸೋಲಿಸುವ ಜವಾಬ್ದಾರಿ ನಾನು ತೆಗೆದುಕೊಳ್ಳುತ್ತೇನೆ. ವರುಣಾದಲ್ಲಿ...

ಗಾಂಧಿನಗರದಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ದಾಳಿ: ಬಿಜೆಪಿ ನಾಯಕರಿಂದ ಗಂಭೀರ ಆರೋಪ

ಬೆಂಗಳೂರು: ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸಿದ್ದು, ಬಿಜೆಪಿ ಬೆಂಬಲಿಸಿದ್ದಕ್ಕೆ ಗಲಾಟೆ ಮಾಡಿ ಹಲ್ಲೆ ಬೆದರಿಕೆ ಹಾಕಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪ ಮಾಡಿದ್ದಾರೆ. ದಿನೇಶ್ ಗುಂಡುರಾವ್ ಬೆಂಬಲಿಗರ ಗೂಂಡಾಗಿರಿಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ, ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗಾಂಧಿನಗರದಲ್ಲಿ ಸೋಲುವ ಭಯದಿಂದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img