Wednesday, April 2, 2025

Mallikarjun Kharge

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರ

ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...

‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. 91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...

ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...

‘ನನ್ನ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಕಡೆಯಿಂದ ಹೇಳಿಸಿದರೂ ನನಗೆ ಸೀಟ್‌ ಸಿಗಲಿಲ್ಲ’

ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್‌ ನಲ್ಲಿ ಮತ್ತೊಂದು ವೀಡಿಯೋ ಶೇರ್‌ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img