Tuesday, September 1, 2026

Mallikarjun Kharge

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...

‘ಹೇಗೂ ಸುಳ್ಳು ಹೇಳ್ತೀರಾ, ಹೊಸ ಸುಳ್ಳುಗಳನ್ನಾದರೂ ಹೇಳೋಕ್ಕಾಗೊಲ್ವಾ ?’

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...

‘ಈಗ ಶಿವರಾಜ್ ಕುಮಾರ್ ಅವರೂ ‘ ನಮ್ಮ ಕಾಡಿನವರು’ ಆಗಿ ಬಿಟ್ಟರು’

ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು. ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...

ನಿಜವಾದ ಭಜರಂಗಿಯ ನೋವು ಆಲಿಸಿ: ಮೋದಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...

ಪ್ರಿಯಾಂಕ್ ಖರ್ಗೆ ಪತ್ನಿಗೆ ಬ್ರೇನ್ ಟ್ಯೂಮರ್: ಸಹೋದರನಿಗೂ ಅನಾರೋಗ್ಯ..

ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ. ಪ್ರಿಯಾಂಕ್ ಪತ್ನಿ ಶೃತಿ...

‘ಸಮಾಜಘಾತುಕರಿಗೆ ಆಗಬೇಕಾದ ನೋವು, ಬಿಜೆಪಿಗರಿಗೆ ಯಾಕಾಗುತ್ತಿದೆ..?’

ಬೆಂಗಳೂರು: ಸದ್ಯ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ತಯಾರಿ ಭರದಿಂದ ಸಾಗಿದೆ. ಕೇಂದ್ರ ನಾಯಕರು, ಸ್ಟಾರ್‌ ಪ್ರಚಾರಕರೆಲ್ಲ ಸೇರಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಈಗ ಸದ್ದು ಮಾಡುತ್ತಿರುವ ಇನ್ನೊಂದು ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ವಿಷಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿದೆ. ಈ ಪ್ರಣಾಳಿಕೆ ವಿರುದ್ಧ ಅನೇಕ ಹಿಂದೂಗಳು ಸೇರಿ...

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...

‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’

ಬೆಂಗಳೂರು:  ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...

‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘

ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ....

‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’

ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img