Wednesday, March 4, 2026

Mallikarjun Kharge

ಪ್ರಧಾನಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿ, ಸಾಲು ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ..

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಯನ್ನು ಶತಪ್ರತಿಶತ ಗೆಲ್ಲಿಸಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಪದೇ ಪದೇ ಕರ್ನಾಟಕಕ್ಕೆ ಬಂದು, ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನ ರಾಜ್ಯಕ್ಕೆ ಹೃತ್ಪೂರ್ವಕವಾದ ಸ್ವಾಗತ ಕೋರಿದ್ದಾರೆ. ಆದರೆ ವ್ಯಂಗ್ಯವಾಗಿ. ಹೌದು, ಪ್ರಧಾನಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸಲಿದ್ದು, ಕರ್ನಾಟಕಕ್ಕೆ...

‘ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ’

ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು...

ನರೇಂದ್ರ ಸ್ವಾಮಿ ಪರ ಪ್ರಚಾರಕ್ಕೆ ಮಳವಳ್ಳಿಗೆ ಬಂದ ಮಲ್ಲಿಕಾರ್ಜುನ ಖರ್ಗೆ..

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ. ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್...

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಬಂಧನದ ಭೀತಿ..

ಅಸ್ಸಾಂ ಕಾಂಗ್ರೆಸ್ ಮಹಿಳಾ ಆಯೋಗದ ಅಧ್ಯಕ್ಷೆ ಅಂಕಿತಾ ದತ್ತಾ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಅಂಕಿತಾ ದತ್ತಾರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವಿರುವ ಶ್ರೀನಿವಾಸ್‌ಗೆ ಈಗ ಬಂಧನದ ಭೀತಿ ಎದುರಾಗಿದೆ. ಅಂಕಿತಾ, ಶ್ರೀನಿವಾಸ್ ತಮಗೆ ಕಿರುಕುಳ ನೀಡಿದ್ದಾರೆ. ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ, ಅಸ್ಸಾಂನಲ್ಲಿ ಪ್ರಕರಣ...

ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲಿನೇಟು, ಡಿಕೆಶಿ ಆಕ್ರೋಶ..

ತುಮಕೂರು: ತುಮಕೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ್ ತಲೆಗೆ ಕಲ್ಲಿನೇಟು ಬಿದ್ದಿದೆ. ಇಂದು ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ, ಜಿ.ಪರಮೇಶ್ವರ್ ಮತಯಾಚನೆ ಮಾಡುತ್ತಿದ್ದರು. ಈ ವೇಳೆ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸ್ವಾಗತ ಕೋರಲಾಯಿತು. ಇದೇ ವೇಳೆ ಆ ಸ್ಥಳದಲ್ಲಿ ಹಲವಾರು ಕಾಂಗ್ರೆಸ್ ಬೆಂಬಲಿಗರು, ಮುಖಂಡರು...

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್‌ಕುಮಾರ್..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೀತಾ ಶಿವರಾಜ್‌ಕುಮಾರ್ ಮತ್ತು ಮಾಜಿ ಮಂತ್ರಿ ಡಿ.ಬಿ.ಲಿಂಗಯ್ಯ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವು ಈ ನಾಡಿನ ಭವಿಷ್ಯ. ಪಕ್ಷದ ತತ್ವ-ಸಿದ್ಧಾಂತಗಳು ಹಲವು ನಾಯಕರನ್ನು ಸೆಳೆಯುತ್ತಿವೆ. ಇಂದು ಪಕ್ಷಕ್ಕೆ ಸೇರ್ಪಡೆಗೊಂಡ...

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಮೋದಿ ವಿಷದ ಹಾವೆಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ..

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ವಿರುದ್ಧ ಹೇಳಿಕೆ ಕೊಟ್ಟಿದ್ದು, ಮೋದಿ ಸರ್ಪ ಇದ್ದ ಹಾಗೆ, ಅವರನ್ನ ನೆಕ್ಕಿ ನೋಡಿದ್ರೆ, ಮುಗೀತು, ಸತ್ತೇ ಹೋಗ್ತೀರಿ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದು ನನ್ನ ಸುದೀರ್ಘ ರಾಜಕೀಯ ಜೀವನದ ನಡವಳಿಕೆಯೂ ಅಲ್ಲ. ನಾನು ಯಾವಾಗಲೂ ಸ್ನೇಹಿತರು ಮತ್ತು ವಿರೋಧಿಗಳ...

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img