Tuesday, September 1, 2026

Mallikarjun Kharge

‘ನಾನು ಇಂಜಿನಿಯರ್ ಆಗಬೇಕು ಎಂಬುದು ನನ್ನ ಅಪ್ಪನ ಕನಸಾಗಿತ್ತು, ಆದರೆ… ‘

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ. 91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...

ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳ ಎಂಟ್ರಿ..

ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಡಾ.ಕೃಷ್ಣಗೆ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...

‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’

ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. ಕಾಂಗ್ರೆಸ್ ಕಾಲದಲ್ಲಿ...

ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...

‘ನನ್ನ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಕಡೆಯಿಂದ ಹೇಳಿಸಿದರೂ ನನಗೆ ಸೀಟ್‌ ಸಿಗಲಿಲ್ಲ’

ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್‌ ನಲ್ಲಿ ಮತ್ತೊಂದು ವೀಡಿಯೋ ಶೇರ್‌ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’

ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...

‘ಹಳೇ ರೈಲಿಗೆ ಹೊಸ ಇಂಜಿನ್ ಅಳವಡಿಸಿ ಬಾವುಟ ಹಾರಿಸಲು ಮೋದಿಯೇ ಬೇಕೆ..?’

ನವದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಖರ್ಗೆ, ‘ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಜಿ ಬರೀ ಭಾಷದಲ್ಲಿ ಉದ್ದೂದ್ದ ಭಾಷಣ ಮಾಡುತ್ತಾರೆ. ಆದರೆ ಅವರ ಕೆಲಸದಲ್ಲಿ ಆ ಮಾತುಗಳು ಕಾಣಿಸುತ್ತಿಲ್ಲ’ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಖರ್ಗೆ, ‘ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img