Tuesday, September 1, 2026

Mallikarjun Kharge

Raichur ಅನೈತಿಕ ಚಟುವಟಿಕೆಗಳ ತಾಣವಾಗಿರುವ ಚಂದ್ರಬಂಡ ರೈಲು ನಿಲ್ದಾಣ..!

ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...

H. D Kumaraswamy ಪತ್ನಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (H. D Kumaraswamy) ಅವರ ಪತ್ನಿ, ಶಾಸಕಿ ಅನಿತಾ (Anitha) ಕುಮಾರಸ್ವಾಮಿಗೆ ಕೊರೊನಾ (corona) ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ (corona positive​) ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ (Home Isolation ) ಆಗಿದ್ದಾರೆ. ರಾಜ್ಯದಲ್ಲಿ ಕರೊನಾ ಸೋಂಕಿತರ...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...

ಮಾಜಿ-ಹಾಲಿ ಸಿಎಂಗಳ ಏಟು ಎದಿರೇಟು- ಟ್ವೀಟ್ ನಿಂದಲೇ ಕುಮಾರಸ್ವಾಮಿ ಉತ್ತರ

ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img