Saturday, July 25, 2026

Mallikarjun Kharge

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

Political News: ಬೆಂಗಳೂರಿನಲ್ಲಿ ಸಚಿನ ಚೆಲುವರಾಯಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ದೇವರಾಜೇಗೌಡನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಬ್ಬ ದೇವರಾಜೇ ಗೌಡನಿಗೆ ಯಾಕೆ ಮಹತ್ವ ಕೊಡ್ತೀರಾ..? ಈ ತರ ವಿಚಾರಗಳನ್ನ ಯಾಕೆ ಪ್ರಚಾರ ಮಾಡ್ತೀರಾ..? ದೇವರಾಜೆ ಗೌಡ ಇನ್ನೂ ಯಾರ ಹೆಸರು ಹೇಳ್ಬೇಕು ಅನ್ನೋ ಗೊಂದಲದಲ್ಲಿದ್ದಾರೆ. ಅವರ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಹಿಂದೆ ಕುಮಾರಸ್ವಾಮಿ ವಿರುದ್ಧವೂ...

ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್

Political News: ಮಂಡ್ಯ ಜಿಲ್ಲೆಯ ಹಲವೆಡೆ ಭ್ರೂಣ ಹತ್ಯೆ ನಡೆದ ಬಗ್ಗೆ ಸ್ವತಃ ನರ್ಸ್ ಒಪ್ಪಿಕೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕಿ ಸುಮಲತಾ ಆತಂಕ ಹೊರಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ...

ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಮೃತ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ನೇಹಾ ಹತ್ಯೆ ಘಟನೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯುವಕರಿಗೆ ಜಾಗೃತಿ ಮೂಡಿಸಿವ ಕೆಲಸ ಮಾಡಬೇಕು. ಇದನ್ನ ಸಿಐಡಿ ತನಿಖೆಗೆ ಸರ್ಕಾರ ಕೊಡಬೇಕು...

ಶಾಸಕ ಪ್ರಸಾದ್ ಅಬ್ಬಯ್ಯ ಫೋಟೋ ಪೋಸ್ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಶಾಸಕ‌ ಪ್ರಸಾದ್ ಅಬ್ಬಯ್ಯ ಪೋಟೋ ಪೋಸ್ ಹೇಳಿಕೆಗೆ ಬಿಜೆಪಿ ಶಾಸಕ ತೆಂಗಿನಕಾಯಿ ತಿರುಗೇಟು ನೀಡಿದ್ದು, ಇಂತಹ ಘಟನೆ ನಡೆದಾಗ ಬಿಜೆಪಿ ತನ್ನ ಜವಾಬ್ದಾರಿಯನ್ನು ಅತ್ಯಂತ ಶಿಸ್ತು ಬದ್ಧವಾಗಿ ಮಾಡುತ್ತದೆ. ನಾವ್ಯಾರು ಇವರು ಬರಬೇಕೆಂದು ಅಪೇಕ್ಷೆ ಮಾಡಿಲ್ಲ. ನೋವಿನಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಜವಾಬ್ದಾರಿ ಅದನ್ನು ನಾವು ಮಾಡಿದ್ದೇವೆ. ಮಾನವೀಯತೆಯ ದೃಷ್ಟಿಯಿಂದ...

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರು ಅಲರ್ಟ್: ಮಹಿಳೆಯರ ರಕ್ಷಣೆಗೆ ಕಾರ್ಯಾಚರಣೆಗಿಳಿಯಲಿದೆ ಚೆನ್ನಮ್ಮ ಪಡೆ

Hubli News: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ - ಧಾರವಾಡ ಅವಳಿನಗರದಲ್ಲಿ ಇತ್ತೀಚೆಗೆ ನಡೆದ ಯುವತಿಯರ ಕೊಲೆ ಪ್ರಕರಣಗಳ ಬೆನ್ನಲ್ಲೇ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಮಹಿಳೆಯರಿಗೆ ಭದ್ರತೆಯ ಜೊತೆಗೆ, ಅವರಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಮುಂದಾಗಿದೆ. ಕಾನೂನು...

ಅಂಜಲಿ ಹತ್ಯೆ ಬಳಿಕ ಪಾತಕಿ ಹೋಗಿದ್ದೆಲ್ಲಿಗೆ, ಸಿಕ್ಕಿಬಿದ್ದಿದ್ದು ಹೇಗೆ? ಟ್ರಾವಲ್ ಹಿಸ್ಟರಿ ಇಲ್ಲಿದೆ ನೋಡಿ!

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಮರ್ಡರ್ ಕೇಸ್ ಇಡೀ ರಾಜ್ಯದಲ್ಲಿ ಸದ್ದು ಮಾಡ್ತಿದೆ. ಪ್ರತಿಭಟನೆಗಳು ರಾಜಕೀಯ ಕೆಸರೆರಚಾಟ ಭರ್ಜರಿಯಾಗಿ ನಡೆಯುತ್ತಿದೆ. ಇನ್ನೂ ಅಂಜಲಿ ಕತ್ತು ಕತ್ತರಿಸಿ ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿ ಪಾತಕಿ ಗಿರೀಶ ಊರೂರು ಸುತ್ತಿ ಕೊನೆಗೆ ಹೊರ ರಾಜ್ಯಕ್ಕೆ...

ಹಂತಕ ಗಿರೀಶ್ ಮೇಲೆ ಬಿತ್ತು ಮತ್ತೊಂದು ಕೇಸ್ – ಪ್ರೀತಿಯ ನೆಪದಲ್ಲಿ ಅಪ್ರಾಪ್ತಯಿಂದ ಬಂಗಾರ ದೋಚಿದ ಪಾಪಿ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗರ ಹಂತಕನ ವಿರುದ್ಧ ಬಿತ್ತು ಮತ್ತೊಂದು ಕೇಸ್. ಈಗ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಹಂತಕನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ್ದ ಹಂತಕ ವಿಶ್ವ ಅಲಿಯಾಸ್ ಗಿರೀಶ್, ಅಪ್ರಾಪ್ತಯನ್ನು ಪ್ರೀತಿ ಮಾಡ್ತೀನಿ ಎಂದು ಮೋಸ ಮಾಡಿದ್ದಾನೆ. ಗಿರೀಶ್...

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ನಲ್ಲಿ ನನ್ನ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಯಾವ ಪಾತ್ರವೂ ಇಲ್ಲದಿರುವುದರ ಬಗ್ಗೆ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ. ಈಗಾಗಲೇ ಬಂಧಿತನಾಗಿದ್ದು, ಆರೋಪಿ ಸ್ಥಾನದಲ್ಲಿರುವ ವಕೀಲ ದೇವರಾಜೇಗೌಡ ರಾಜ್ಯದ ಜನರ ಗಮನ ಬೇರೆಡಗೆ ಸೆಳೆಯಲು ಹಾಗೂ ಬೇರೆಯವರಿಗೆ...

ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು - ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ...

Anjali case: ಅಂಜಲಿ ಅಂಬಿಗೇರ ಕೊ* ಖಂಡಿಸಿ ಹೋರಾಟ: ಗಂಗಾಮತ ಸಮಾಜದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬುವಂತ ಯುವತಿಯ ಧಾರುಣವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ ಅಂಬಿಗ ಸಮುದಾಯದಿಂದ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ನಿವಾಸದಿಂದ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದ್ದು, ಸಾವಿರಾರು ಜನರ ನೇತೃತ್ವದಲ್ಲಿ ಪ್ರತಿಭಟನೆ ಚಾಲನೆ ಸಿಕ್ಕಿದೆ. ಇನ್ನೂ ಚೌಡಯ್ಯದಾನಪುರದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img