Tuesday, September 1, 2026

Mallikarjun Kharge

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು: ಸಿಎಂ ಸಿದ್ದರಾಮಯ್ಯ

Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

Mallikarjun Kharge : ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಬೆಂಬಿಡದ ‘ಭೂ’ತ – ಸಿಎಸ್​ಗೆ ಗವರ್ನರ್​ ಗೆಹ್ಲೋಟ್​ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...

ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ. ಕೆ. ಶಿವಕುಮಾರ್

Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img