Sunday, July 26, 2026

Mallikarjun Kharge

ಶ್ರೀಕೃಷ್ಣನ ರೆಕಾರ್ಡ್ ಮುರಿಯಬೇಕು ಅಂದುಕೊಂಡಿದ್ದ ಪ್ರಜ್ವಲ್ ರೇವಣ್ಣ: ಆರ್‌.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ

Political News: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಈ ಬಗ್ಗೆ ಸಚಿವ ಆರ್.ಬಿ.ತಿಮ್ಮಾಪುರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಶ್ರೀಕೃಷ್ಣನ ರೆಕಾರ್ಡ್ ಬ್ರೇಕ್ ಮಾಡಬೇಕು ಅಂದುಕೊಂಡಿದ್ದ. ಆದರೆ ಇದು ಗಿನ್ನಿಸ್ ದಾಖಲೆಯಾಗಬಹುದೆನೋ ಎಂದು ತಿಮ್ಮಾಪುರ್ ಹೇಳಿದ್ದಾರೆ. ಶ್ರೀಕೃಷ್ಣನಲ್ಲಿ ಸ್ತ್ರೀಯರು ಭಕ್ತಿಯಿಂದ ಲೀನವಾಗುತ್ತಿದ್ದರು, ಆದರೆ ಇಲ್ಲಿ ಹಾಗಲ್ಲ, ಪ್ರಜ್ವಲ್ ಶ್ರೀಕೃಷ್ಣ ರೆಕಾರ್ಡ್...

ಸ್ವಾಮೀಜಿಗಳಿಗೆ ಶಾಲ್ ಹಾಕಿ ಮಾಲೆ ಹಾಕಿ ದೊಡ್ಡ ಪಾಕೆಟ್ ಕೊಡುತ್ತಿದ್ದಾರೆ: ಬಿಜೆಪಿ ವಿರುದ್ಧ ವಿನಯ್ ಗಂಭೀರ ಆರೋಪ

Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ,  ಶಿಗ್ಗಾಂವಿ ಭಾಗ ಸೇರಿದಂತೆ ಎಲ್ಲ ಕಡೆಯಲ್ಲೂ...

6,500 ಕೋಟಿ ಹಣವನ್ನ ಸುಳ್ಳು ಹೇಳಲು ಮೋದಿ ಖರ್ಚು ಮಾಡುತ್ತಿದ್ದಾರೆ: ಸಂತೋಷ್ ಲಾಡ್

Dharwad News: ಧಾರವಾಡ: ಕಿತ್ತೂರು ಹೊರವಲಯದಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ್ ಕುಲಕರ್ಣಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಪರ ಪ್ರಚಾರ ಹಿನ್ನೆಲೆ, ಕಿತ್ತೂರು ಬಳಿ ವಿನಯ್ ಕುಲಕರ್ಣಿ ಪ್ರಚಾರ ಸಭೆ ಕರೆದಿದ್ದಾರೆ. ಈ ವೇಳೆ ಮಾತನಾಡಿರುವ ಸಂತೋಷ್ ಲಾಡ್, ಮಹದಾಯಿ ಬಗ್ಗೆ ನಿನ್ನೆ ಜೋಶಿಯವರು ಮಾತನಾಡಿದ್ದಾರೆ. ಇನ್ನಾದರೂ ಸೋನಿಯಾ...

ನಿಧನರಾದ ತಾಯಿಯ ಅಂತ್ಯಕ್ರಿಯೆ ಮುಗಿಸಿ, ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಸಿಬ್ಬಂದಿ

Hubli News: ಹುಬ್ಬಳ್ಳಿ: ತಾಯಿ ನಿಧನರಾದರೂ ಪೊಲೀಸ್ ಸಿಬ್ಬಂದಿಯೊರ್ವರು ಕೆಲಸಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆಮೆರೆದಿದ್ದಾರೆ. ಈ ಘಟನೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಹೌದು, ಹು-ಧಾ ಪೋಲಿಸ್ ಕಮಿಷನರ್ ವ್ಯಾಪ್ತಿಯಲ್ಲಿ ಡಿಸಿಪಿ (ಸಿಎಆರ್) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಯಲ್ಲಪ್ಪ ಕಾಶಪ್ಪನವರ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಈ ವಿಷಯ ಗೊತ್ತಾಗಿ ದೂರದ ಸವದತ್ತಿಗೆ...

ರಾಮನಗರ ಶಾಸಕರ ವೀಡಿಯೋ ವೈರಲ್

Political News: ಇಷ್ಟು ದಿನ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಸದ್ದು ಮಾಡಿದ್ದರೆ, ಇದೀಗ ರಾಮನಗರ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ವೀಡಿಯೋ ಸದ್ದು ಮಾಡುತ್ತಿದೆ. ಇಕ್ಬಾಲ್ ಮಹಿಳೆಯೊಬ್ಬರ ಜೊತೆ ವಾಟ್ಸಪ್ ವೀಡಿಯೋ ಕಾಲ್ ಮಾಡಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ. ಈಕೆ ಕಾಂಗ್ರೆಸ್ ಪಧಾಧಿಕಾರಿ ಎನ್ನಲಾಗಿದ್ದು, 2 ನಿಮಿಷ 27 ಸೆಕೆಂಡ್ ಮಾತನಾಡಿರುವ ವೀಡಿಯೋ ಸಾಮಾಜಿಕ...

ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅಮಿತ್ ಶಾ..!

Hubli News: ಹುಬ್ಬಳ್ಳಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಹ್ಲಾದ ಜೋಶಿಯವರ ಪ್ರಚಾರಾರ್ಥವಾಗಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ ಅವರನ್ನು ನೇಹಾ ಕುಟುಂಬಸ್ಥರು ಭೇಟಿಯಾಗಿದ್ದಾರೆ. ಇನ್ನೂ ನೇಹಾ ಕುಟುಂಬಸ್ಥರು...

ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಮಾಡಿದ ದ್ರೌಪದಿ ಮುರ್ಮು

National Political News: ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಬಾಲರಾಮನ ದರ್ಶನ ಮಾಡಿದ್ದಾರೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ಬಾರಿ ಮುರ್ಮು ಅಯೋಧ್ಯೆಗೆ ಭೇಟಿ ನೀಡಿದ್ದು, ಹನುಮಾನ್ ಘಡಿಗೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಮಂದಿರಕ್ಕೆ ಭೇಟಿ ನೀಡಿ, ರಾಮನ ದರ್ಶನ ಪಡೆದರು. ಇಲ್ಲಿನ ಅರ್ಚಕ...

ಅನುಪಮಾ ಸಿರಿಯಲ್ ಖ್ಯಾತಿಯ ನಟಿ ರೂಪಾಲಿ ಗಾಂಗೂಲಿ ಬಿಜೆಪಿಗೆ ಸೇರ್ಪಡೆ..

Movie News: ಸದ್ಯ ಹಿಂದಿಯಲ್ಲಿ ಅನುಪಮಾ ಸಿರಿಯಲ್‌ಗೆ ಹೆಚ್ಚು ವೀಕ್ಷಕರಿದ್ದು, ಈ ಸಿರಿಯಲ್ ಖ್ಯಾತಿಯ ನಟಿ ರೂಪಾ ಸಖತ್ ಫೇಮಸ್ ಇದ್ದಾರೆ. ರೂಪಾಲಿ ಗಾಂಗೂಲಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದು, ಈಕೆಯ ಸಿರಿಯಲ್‌ಗೆ ಉತ್ತಮ ಟಿಆರ್‌ಪಿ ಬರುತ್ತಿದೆ. ಈ ಮಧ್ಯೆ ಇವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೂಪಾಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು,...

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

International News: ಡಬ್ಲ್ಯೂ ಡಬ್ಲ್ಯೂ ಎಫ್ ಫೇಮ್‌ನ ದಿ ರಾಕ್ ಯಾರಿಗೆ ಗೊತ್ತಿಲ್ಲ ಹೇಳಿ..? 90 ದಶಕದವರ ನೆಚ್ಚಿನ ಆಟಗಾರ ದಿ ರಾಕ್, ಹಲವು ಇಂಗ್ಲೀಷ್ ಸಿನಿಮಾಗಳಲ್ಲೂ ಕೂಡ ಬಣ್ಣ ಹಚ್ಚಿದ್ದಾರೆ. ಆದರೆ ದಿ ರಾಕ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಅವರು ಶೂಟಿಂಗ್ ವೇಳೆ ತೀರಾ ಅಸಹ್ಯವಾಗಿ ವರ್ತಿಸುತ್ತಾರೆ ಆರೋಪಿಸಲಾಗಿದೆ. ಸಿನಿಮಾ ಶೂಟಿಂಗ್...

ಪಾಪದ ಮೇಲೆ ಪಾಪ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸುಳ್ಳು ಹೇಳೋದೆ ಕಾಂಗ್ರೆಸ್ ಕೆಲಸ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.. ಡಿಪಿಆರ್ ಮಾಡಿಸಿದ್ದು ಬಿಜೆಪಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img