Monday, July 27, 2026

Mallikarjun Kharge

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

Political News: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಿನ್ನೆ ಬೆಂಗಳೂರಿನಲ್ಲಿ ರಾಮಭಕ್ತರ ಮೇಲೆ ಮುಸ್ಲಿಂ ಯುವಕ ನಡೆಸಿದ ಹಲ್ಲೆ ಬಗ್ಗೆ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏನಾಗುತ್ತಿದೆ? ಬೆಂಗಳೂರಿನಲ್ಲಿ ಏನು ನಡೆಯುತ್ತಿದೆ? ಬೆಂಗಳೂರಿಗೆ ಯಾರೆಲ್ಲಾ ನುಸುಳಿದ್ದಾರೆ? ತಾಲಿಬಾನ್‌ ಸಂಸ್ಕೃತಿಯನ್ನು ಬಿತ್ತುತ್ತಿರುವ ಹಿಂದಿನ ಶಕ್ತಿಗಳು ಯಾರು ಎಂಬ ಪ್ರಶ್ನೆ ನಾಗರೀಕರನ್ನು ಕಾಡುತ್ತಿದೆ. ಕೆಫೆಯಲ್ಲಿ ಬಾಂಬ್‌, ಹನುಮಾನ್‌ ಚಾಲೀಸ...

ಉಕ್ರೇನ್ ಮೇಲೆ ರಷ್ಯಾ ದಾಳಿ: 17 ಮಂದಿಯ ದುರ್ಮರಣ, 60ಕ್ಕೂ ಹೆಚ್ಚು ಜನರಿಗೆ ಗಾಯ..

International News: ಕಳೆದ ವರ್ಷ ಶುರುವಾಗಿದ್ದ ರಷ್ಯಾ ಉಕ್ರೇನ್ ಯುದ್ಧ ಇಂದಿಗೂ ನಿಂತಿಲ್ಲ. ಅಲ್ಲಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಲೇ ಇದೆ. ಇಂದು ಉಕ್ರೇನ್ ಮೇಲೆ ರಷ್ಯಾ ಮಾಡಿದ ದಾಳಿಯಲ್ಲಿ 17 ಮಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾ ಉಕ್ರೇನ್‌ನ ಚರ್ನಿಹಿವ್ ಎಂಬ ಸ್ಥಳದಲ್ಲಿ ಕ್ಷಿಪಣಿ ದಾಳಿ ಮಾಡಿದ್ದರ ಪರಿಣಾಮವಾಗಿ 17...

ಶುಗರ್ ಹೆಚ್ಚಾಗಲೆಂದು ಜೈಲಿನಲ್ಲಿ ಬರೀ ಮಾವಿನ ಹಣ್ಣನ್ನೇ ತಿನ್ನುತ್ತಿದ್ದಾರಂತೆ ಕೇಜ್ರಿವಾಲ್

National News: ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಾಲ್, ತಮ್ಮ ಶುಗರ್ ಲೇವಲ್ ಹೆಚ್ಚಾಗಬೇಕು ಎಂದು, ಬರೀ ಮಾವಿನ ಹಣ್ಣು ಮತ್ತು ಆಲುಪೂರಿಯನ್ನೇ ತಿನ್ನುತ್ತಿದ್ದಾರೆಂದು ಇಡಿ ಆರೋಪಿಸಿದೆ. ದೇಹದಲ್ಲಿ ಶುಗರ್ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಅನಾರೋಗ್ಯ ನಿಮಿತ್ತ ಜಾಮೀನು ಬೇರು ಎಂದು ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ಈ ವಿರುದ್ಧ ಇಡಿ, ಕೇಜ್ರಿವಾಲ್ ಬೇಕಂತಲೇ ಈ...

ನಟ ಅಮಿತಾಬ್ ಬಚ್ಚನ್‌ಗೆ ಲತಾ ಮಂಗೇಶ್ಕರ್ ಪ್ರಶಸ್ತಿ

Movie News: ಬಾಲಿವುಡ್ ನಟ ಅಮಿತಾಬ್‌ ಬಚ್ಚನ್‌ಗೆ ಲತಾ ದಿನಾನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಲಾಗುತ್ತಿದೆ. ಅಮಿತಾಬ್ ಬಾಲಿವುಡ್‌ನ ನಟನಾ ರಂಗದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಗಾಯಕಿ ಲತಾ ಮಂಗೇಶ್ಕರ್ ಅವರ ಪೂರ್ತಿ ಹೆಸರು ಲತಾ ದೀನಾಾನಾಥ್ ಮಂಗೇಶ್ಕರ್. ಮಂಗೇಶ್ಕರ್ ಕುಟುಂಬವು, ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅಮಿತಾಬ್ ಬಚ್ಚನ್ ರನ್ನು ಆಯ್ಕೆ ಮಾಡಲಾಗಿದೆ. ದಿವಂಗತ...

ಮಲೆಯಾಳಿ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ..

Movie News: ಮಲೆಯಾಳಿ ನಟ ಮೋಹನ್ ಲಾಲ್, ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿದ್ದು, ಪ್ರಗತಿ ಶೆಟ್ಟಿ ಕೂಡ ಈ ಸಮಯದಲ್ಲಿ ಹಾಜರಿದ್ದರು. ರಿಷಬ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಸಂತೋಷ ಮತ್ತು ಗೌರವಯುತವಾದ ಭೇಟಿ ಎಂದು ಬರೆದುಕೊಂಡಿದ್ದಾರೆ. ನಿನ್ನೆ ಮೋಹನ್ ಲಾಲ್ ಉಡುಪು ಜಿಲ್ಲೆಯ ಬೈಂದೂರು ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ...

ಮೆಟ್ರೋ ಆಯ್ತು ಈಗ ಬಸ್: ದೆಹಲಿಯ ಬಸ್‌ವೊಂದರಲ್ಲಿ ಬಿಕಿನಿ ಧರಿಸಿ ಬಂದ ಯುವತಿ

National News: ದೆಹಲಿಯ ಮೆಟ್ರೋದಲ್ಲಿ ಹೆಣ್ಣು ಮಕ್ಕಳು ಬಿಕಿನಿ ಧರಿಸಿ ಬಂದಿದ್ದರು. ಗಂಡು ಹೆಣ್ಣು ಲಿಪ್ ಕಿಸ್ ಕೊಟ್ಟು ರೋಮ್ಯಾನ್ಸ್ ಮಾಡಿದ್ದರು. ಹೋಲಿ ಹಬ್ಬದ ದಿನ ಇಬ್ಬರು ಹೆಣ್ಣು ಮಕ್ಕಳು ಬಣ್ಣ ಹಚ್ಚಿಕೊಂಡು, ಕೆಟ್ಟದಾಗಿ ಬಿಹೇವ್ ಮಾಡಿದ್ದರು. ಇದೀಗ ದೆಹಲಿಯ ಬಸ್‌ನಲ್ಲೂ ಈ ಹುಚ್ಚಾಟ ಶುರುವಾಗಿದೆ. ಆಗ ತಾನೇ ಸ್ವಿಮ್ಮಿಂಗ್ ಫೂಲ್‌ನಿಂದ ಎದ್ದು ಬಂದ ಹಾಗಿರುವ...

ಐಸ್‌ಕ್ರೀಮ್ ಸೇವಿಸಿ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಟ್ವಿಸ್ಟ್: ಅಮ್ಮನೇ ಮಕ್ಕಳಿಗೆ ಹಾಕಿದ್ದಳು ವಿಷ

Mandya News: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅವಳಿ ಮಕ್ಕಳು ಐಸ್‌ಕ್ರೀಮ್ ತಿಂದು ಸಾವನ್ನಪ್ಪಿದ್ದರು ಎಂದು ಸುದ್ದಿಯಾಗಿತ್ತು. ಆದರೆ ಆ ಮಕ್ಕಳು ಐಸ್‌ಕ್ರೀಮ್ ತಿಂದು ಸಾವನ್ನಪ್ಪಿರಲಿಲ್ಲ. ಬದಲಾಗಿ, ಅವರು ಊಟ ಮಾಡಿದ ಆಹಾರದಲ್ಲಿ ತಾಯಿಯೇ ಜಿರಲೆ ಸಾಯಿಸುವ ವಿಷ ಹಾಕಿದ್ದಳು. ತನ್ನ ಮೂವರು ಮಕ್ಕಳಿಗೂ ವಿಶಪ್ರಾಷನ ಮಾಡಿಸಿ, ತಾನೂ ವಿಷ ಸೇವಿಸಿದ್ದಳು. ಆದರೆ ಆಕೆ ಮತ್ತು ಆಕೆಯ...

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪಲ್ಲವಿ ಡೆಂಪೋ.. ಈಕೆಯ ಆಸ್ತಿಯೇ 1,400 ಕೋಟಿ..

National Political News: ಗೋವಾ ರಾಜ್ಯದಿಂದ ಮೊದಲ ಬಾರಿ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಉದ್ಯಮಿ ಪಲ್ಲವಿ ಡೆಂಪೋಗೆ ಈ ಬಾರಿ ಟಿಕೇಟ್ ಸಿಕ್ಕಿದೆ. ಪಲ್ಲವಿ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದ್ದು, ಇವರ ಆಸ್ತಿಯೇ 1,400 ಕೋಟಿ ರೂಪಾಯಿಯಾಗಿದೆ. ಇನ್ನು ನಾಮಪತ್ರ ಸಲ್ಲಿಕೆ ವೇಳೆ ಕೆಲವು ಬಿಜೆಪಿ ನಾಯಕರು ಮತ್ತು ಗೋವಾ ಸಿಎಂ ಪ್ರಮೋದ್...

ತನ್ನ ಮಗು ಸೂರ್ಯನ ಕಿರಣವನ್ನಷ್ಟೇ ಸೇವಿಸಬೇಕೆಂದು ತಂದೆಯ ಹಠ: ಮಗು ಸಾವು

International News: ಎಲ್ಲ ಅಪ್ಪ ಅಮ್ಮಂದಿರಿಗು, ತಾವು ಹುಟ್ಟುವ ಮಕ್ಕಳು ಆರೋಗ್ಯವಾಗಿರಬೇಕು. ಚುರುಕಾಗಿರಬೇಕು. ನೋಡಲು ಮುದ್ದು ಮುದ್ದಾಗಿರಬೇಕು ಅಂತಾ ಆಸೆ ಇರುತ್ತದೆ. ಆದಕ್ಕಾಗಿ ಅಪ್ಪ ಅಮ್ಮ ಗರ್ಭಿಣಿಯಾಗಿದ್ದಾಗಲೇ, ತರಹೇವಾರಿ ಆರೋಗ್ಯಕರ ಆಹಾರವನ್ನು ತಂದುಕೊಡುತ್ತಾನೆ. ತಾಯಿ ಆ ಆಹಾರವನ್ನು ಸೇವಿಸಿ, ಆರೋಗ್ಯಕರ ಮಗುವಿಗೆ ಜನ್ಮ ಕೊಡುತ್ತಾಳೆ. ಬಳಿಕ ಮಗು ಹುಟ್ಟಿದ ಮೇಲೆ ಅದರ ಆರೋಗ್ಯದ ಬಗ್ಗೆ...

ಕೆಮ್ಮು-ಶೀತ ಬಂತೆಂದು ಕೈಗೆ ಸಿಕ್ಕ ಮಾತ್ರೆ ಸೇವಿಸಿದ ಮಹಿಳೆ, ಕಣ್ಣಿಂದ ಬಂತು ರಕ್ತ..!

International News: ಸಾಮಾನ್ಯವಾಗಿ ನಮಗೆ ಶೀತ ನೆಗಡಿ ಬಂದರೆ, ನಾವು ಭಾರತೀಯರು ಮನೆಯಲ್ಲಿಯೇ ಇರುವ ಡೋಲೋ ಅಥವಾ ಯಾವುದಾದರೂ ಶೀತ-ಕೆಮ್ಮಿನ ಮಾತ್ರೆ ತೆಗೆದುಕೊಳ್ಳುತ್ತೇವೆ. ಕಶಾಯ, ತುಳಸಿ ರಸ, ಶುಂಠಿ-ಜೇನುತುಪ್ಪ ಹೀಗೆ ಹಲವು ಮದ್ದು ಮಾಡಿಕೊಳ್ಳುತ್ತೇವೆ. ಏನೇ ಮಾಡಿದರೂ ವಾಸಿಯಾಗದಿದ್ದಲ್ಲಿ, ಆಸ್ಪತ್ರೆಗೆ ಹೋಗುತ್ತೇವೆ. ಅದೇ ರೀತಿ ವಿದೇಶದಲ್ಲಿ ಓರ್ವ ಮಹಿಳೆ ಶೀತ-ಕೆಮ್ಮು ಬಂತೆಂದು ಮನೆಯಲ್ಲೇ ಇದ್ದ ಯಾವುದೇ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img