Thursday, April 17, 2025

Mallikarjun Kharge

ಡೆಂಗ್ಯೂ ನಿಯಂತ್ರಣಕ್ಕೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು: D.H.O ಡಾ.ಶಶಿ.ಪಾಟೀಲ ಎಚ್ಚರಿಕೆ

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸಿ...

ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ ಹಾವಳಿ: 10 ದಿನಗಳಲ್ಲಿ 1,026 ಪ್ರಕರಣ ಪತ್ತೆ, ಧಾರವಾಡದಲ್ಲಿ ಬಾಲಕಿ ಸಾವು

Dharwad News: ಧಾರವಾಡ: ಮುಂಗಾರು ಮಳೆಯ ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ...

ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಸೋಮಣ್ಣ: ತುಮಕೂರು ಜಿಲ್ಲಾಧಿಕಾರಿಗೆ ತರಾಟೆ

Political News: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಮೊದಲ ದಿನವೇ ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಜಾತ್ರೆ ವೇಳೆ ಅಸ್ವಸ್ಥರಾಗಿದ್ದ ಕೆಲವುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ವಿಚಾರಣೆ ಹೋದ ವೇಳೆ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಇರಲಿಲ್ಲ. ಇದ್ರಿಂದ ಆಕ್ರೋಶಗೊಂಡ...

ಕೊಳಕು ಸಂದೇಶ ಬಂದಾಗ ಏನ್‌ ಮಾಡಿದೆ ಗೊತ್ತೆ? ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ ಎಂದ ರಮ್ಯಾ

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಸೋಷಿಯಲ್‌ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್‌ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ. ಇನ್​ಸ್ಟಾಗ್ರಾಂ ಸ್ಟೇಟಸ್​ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಬ್ಲಾಕ್‌ ಆಯ್ಕೆಯನ್ನು ನೀಡಲಾಗಿದೆ....

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಮಾಡಿದ ಆರೋಪದ ಮೇಲೆ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರುಣ್ ಸೋಮಣ್ಣ ಜೀವ ಬೆದರಿಕೆ...

ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಇಂದ್ರಜೀತ್ ಲಂಕೇಶ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಇಂದ್ರಜೀತ್ ಲಂಕೇಶ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಗನ ಗೌರಿ ಸಿನಿಮಾ ಪ್ರಮೋಷನ್‌ಗಾಗಿ ಇಂದ್ರಜೀತ್ ಲಂಕೇಶ್ ಹುಬ್ಬಳ್ಳಿಗೆ ಆಗಮಿಸಿದ್ದು, ಫಯಾಜ್‌ನಲ್ಲಿ ತಿಂಗಳ ಹಿಂದೆ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ನೇಹಾ ತಂದೆ ತಾಯಿ, ಚಿಕ್ಕಪ್ಪನಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ...

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ...

ಬಕ್ರೀದ್‌ಗೆ ಗೋ ಹತ್ಯೆ, ಗೋ ಸಾಗಾಟ ನಿಷೇಧಕ್ಕೆ ಆಗ್ರಹಿಸಿ, VHP, ಭಜರಂಗದಳದಿಂದ ಆಗ್ರಹ

Dharwad News: ಧಾರವಾಡ: ಬಕ್ರೀದ್‌ ಸಮಯದಲ್ಲಿ ಗೋ ಹತ್ಯೆ, ಗೋ ಸಾಗಾಟ ನಿಷೇಧಕ್ಕೆ ಆಗ್ರಹಿಸಿ, ಧಾರವಾಡದಲ್ಲಿ ವಿಎಚ್‌ಪಿ ಮತ್ತು ಬಜರಂಗದಳದವರು, ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಜೂನ್ 15, 16 ಮತ್ತು 17ರಂದು ಬಕ್ರೀದ್ ಇದ್ದು, ಈ ದಿನ ಕುರ್ಬಾನಿಯಾ ನೀಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಗೋ ಹತ್ಯೆ ಮತ್ತು ಅಕ್ರಮ‌ ಗೋ ಸಾಗಾಟ...

ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಕಾಡಾನೆ ದಾಳಿ: ಕಾಲು ಮುರಿತ

Hassan News: ಹಾಸನ: ಕೂಲಿ ಕೆಲಸಕ್ಕೆ ತೆರಳುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕಾಡಾನೆ ತುಳಿತದಿಂದ ವ್ಯಕ್ತಿಯ ಕಾಲು ಮುರಿದಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಡಾನೆ ತುಳಿತದಿಂದ ವ್ಯಕ್ತಿಯ ಕಾಲು ಮುರಿದಿದೆ. ದಿವಾಕರ್ ಶೆಟ್ಟಿ (60) ಗಾಯಗೊಂಡ ವ್ಯಕ್ತಿಯಾಗಿದ್ದು, ಇಂದು ಬೆಳಿಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ...

ಕಾಂಪ್ರಮೈಸ್ ಮಾಡಿಕೊಂಡು ಸೇಫ್ ಮಾಡೋ ಪ್ರಮೇಯ ಇಲ್ಲ: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್

Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು,  ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ. ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img