Monday, July 27, 2026

Mallikarjun Kharge

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ...

ನಿಮ್ದು ಲಿಂಗಾಯತರನ್ನು ಒಡೆದು ಆಳೋ ನೀತಿ- ದಿಂಗಾಲೇಶ್ವರ ಸ್ವಾಮೀಜಿ ಆರೋಪ..

Hubli News: ಹುಬ್ಬಳ್ಳಿ:  ನನ್ನ ಇಡೀ ಟೀಂ ಒಡೆದರೂ ನನ್ನ ಏನೂ ಮಾಡೋಕೆ ಆಗಲ್ಲ. ಯುದ್ಧಭೂಮಿಯಲ್ಲಿ ಎಷ್ಟ ಜನ ಇದ್ರು ಯಾರು ಇದ್ರು ಅನ್ನೋದು ಮುಖ್ಯವಲ್ಲ. ಅರ್ಜುನ ಕೃಷ್ಣ ಇಬ್ಬರೇ ಇದ್ರು ಅನ್ನೋದು ಇತಿಹಾಸ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಮತ್ತೆ ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ...

ಆರ್‌ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್ ಫ್ಯಾನ್ಸ್: ನೆಟ್ಟಿಗರು ಗರಂ

Movie News: ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲನ್ನಪ್ಪಲು ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಕಾರಣವೆಂದು ಧರ್ಶನ್ ಫ್ಯಾನ್ಸ್ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ದರ್ಶನ್ ಫ್ಯಾನ್ಸ್ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ. ಈ ಬಾರಿ ಐಪಿಎಲ್‌ನಲ್ಲಿ ಆಡಿದ 4 ಮ್ಯಾಚ್‌ನಲ್ಲಿ ಮೂರು ಮ್ಯಾಚ್‌ನಲ್ಲಿ ಆರ್ಸಿಬಿ ಸೋಲನ್ನಪ್ಪಿದೆ. ಹೀಗೆ ಈ ಸಲಾನೂ ಕಪ್...

ವಾಣಿಜ್ಯನಗರಿಯಲ್ಲಿ ಕಳ್ಳತನ: ಐವರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೋಟಾರ್ ಸೈಕಲ್ ವಶ

Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು...

2024 ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು,  ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಪಂಚ ನ್ಯಾಯ ಮತ್ತು 25 ಗ್ಯಾರಂಟಿಗಳಿದೆ. ಕಿಸಾನ್ ನ್ಯಾಯ್‌, ನಾರಿ ನ್ಯಾಯ್‌, ಯುವ ನ್ಯಾಯ್, ಶ್ರಮಿಕ್ ನ್ಯಾಯ್,...

ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಸುಮಲತಾ ಜೊತೆ ಬಿಜೆಪಿ ಸೇರ್ಪಡೆಯಾದ ಮಾಜಿ ಬಿಗ್‌ಬಾಸ್ ಸ್ಪರ್ಧಿ..

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಆಪರೇಷನ್ ಹಸ್ತ: 9 ಮಂದಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ..

Political News: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ ಪ್ರಶಾಂತ್ ಪಿ ಅವರನ್ನೂ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು‌ ಹಾಗೂ ಒಬ್ಬ ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ಶಾಕ್ ನೀಡಲಾಗಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ...

ಮೋದಿ ಎಂದರೆ ಮೇಕರ್ ಆಫ್ ಡೆವಲಪ್‍ಡ್ ಇಂಡಿಯಾ ‘ವಿಕಸಿತ ಭಾರತ’- ಅನುರಾಗ್ ಸಿಂಗ್ ಠಾಕೂರ್

Bengaluru News: ಬೆಂಗಳೂರು: ಮೋದಿ (ಎಂಒಡಿಐ) ಮಾಸ್ಟರ್ ಆಫ್ ಡಿಜಿಟಲ್ ಇನ್‍ಫರ್ಮೇಶನ್ ಅಥವಾ ಮೇಕರ್ ಆಫ್ ಡೆವಲಪ್‍ಡ್ ಇಂಡಿಯ ‘ವಿಕಸಿತ ಭಾರತ’ ಎಂದು ಕರೆಯಬಹುದು ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ವಿಶ್ಲೇಷಿಸಿದರು. ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಇಂದು ನಡೆದ ಸಾಫ್ಟ್‍ವೇರ್ ತಂತ್ರಜ್ಞರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 10 ವರ್ಷಗಳ...

ನವೋದಯ ಆಕಾಂಕ್ಷಿಗಳಿಗೆ ದಾರಿದೀಪ.. ಸರ್ಕಾರಿ ಶಾಲೆಗಳಿಗೆ ಭರವಸೆಯ ಬಣ್ಣ ಈ ಶಿಕ್ಷಕಿ..

Special Story: ಇಂದಿನ ಕಾಲದ ಸ್ವಾರ್ಥ ಜೀವನದಲ್ಲಿ ನಿಮಗೆ ಸಮಾಜ ಸೇವೆ ಮಾಡುವವರು ಸಿಗೋದು ತುಂಬಾನೆ ಅಪರೂಪ. ಹಾಗೆ ಸಿಗುವ ಅಪರೂಪದ ವ್ಯಕ್ತಿಗಳಲ್ಲಿ ಕನ್ನಿಕಾ ಅವರು ಕೂಡ ಒಬ್ಬರು. ಈ ಫೋಟೋದಲ್ಲಿ ಕಾಣುತ್ತಿರುವ ಕನ್ನಿಕಾ ಅವರು, ಕಳೆದ 28 ವರ್ಷಗಳಿಂದ ನವೋದಯ ತರಬೇತಿ ಕೋಚಿಂಗ್ ಕೊಡುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಮೆಚ್ಚಿ ಸರ್ಕಾರ ಕಳೆದ ವರ್ಷ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img