Wednesday, February 11, 2026

Mallikarjuna

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img