Thursday, June 19, 2025

#mallikarjuna karghe

Cabinet Reshuffle: ಮುಡಾ ಹಗರಣ ಸಂಕಷ್ಟದ ನಡುವೆಯೇ ಸಂಪುಟ ಸರ್ಕಸ್: ಯಾರಿಗೆಲ್ಲಾ ಕೊಕ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ‌ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್​ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್​ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...

Mallikarjun Kharge : ಪ್ರಧಾನಿ ಮೋದಿ ಮುಂದಿನ ವರ್ಷ ಮನೆಯಲ್ಲಿ ಧ್ವಜಾರೋಹಣ ಆಚರಿಸುತ್ತಾರೆ : ಮಲ್ಲಿಖಾರ್ಜುನ ಖರ್ಗೆ

National News : ದೇಶದೆಲ್ಲೆಡೆ 77ರ ಸ್ವಾತಂತ್ರ್ಯ ಸಂಭ್ರಮ ಈ ವೇಳೆ  ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ  ಮಾಡಿದರು. ಈ ವೇಳೆ ಮುಂದಿನ  ವರ್ಷ ಕೆಂಪುಕೋಟೆಯಲ್ಲಿ ಸಿಗೋಣ ಎಂದು ಹೇಳಿದರು. ಈ ಮಾತಿಗೆ ಮಲ್ಲಿಖಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮುಂದಿನ ವರ್ಷ ಇದೇ ಕೆಂಪು ಕೋಟೆಯಿಂದ...

Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ...

Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Kalaburg:ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಗೆಲುವಿನ ನಂತರ ಸುಮಾರು ಮೂರು ತಿಂಗಳ ನಂತರ, ಕಾಂಗ್ರೆಸ್ ಶನಿವಾರದಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಮೂಲಕ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ನೆಲವನ್ನು ಸಿದ್ಧಪಡಿಸಲು ಸಜ್ಜಾಗಿದೆ. ಈ ಪ್ರದೇಶದ ಒಟ್ಟು 41 ಸ್ಥಾನಗಳ ಪೈಕಿ 26 ವಿಧಾನಸಭಾ ಸ್ಥಾನಗಳನ್ನು ಗೆದ್ದ...
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img