Thursday, October 23, 2025

Mallikarjuna Kharge

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಆಳಂದದಲ್ಲೇ ಗೋಲ್‌ಮಾಲ್‌ : ಖರ್ಗೆ ಸ್ಫೋಟಕ ಆರೋಪ!

ಕಳೆದ ಲೋಕಸಭಾ ಚುನಾವಣೆಯ ವೇಳೆ ಮತದಾರರ ಅಕ್ರಮ ಪ್ರಕ್ರಿಯೆಗೆ ಚುನಾವಣಾ ಆಯೋಗವೇ ಸಹಕಾರ ನೀಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಈಗ ಮತ್ತೊಮ್ಮೆ ಮುಂದಿಟ್ಟಿದೆ. ಈ ಬಾರಿ, 2023ರಲ್ಲಿ ನಡೆದ ಕರ್ನಾಟಕದ ಆಳಂದ ವಿಧಾನಸಭಾ ಚುನಾವಣೆಯ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಗಂಭೀರ ಟೀಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಆಳಂದ...

ಖರ್ಗೆ ಅವರೇ ಸಿಎಂ ಸ್ಥಾನಕ್ಕೆ ಅರ್ಹರು!!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್‌.ಎಂ. ಕೃಷ್ಣ ಅಂತಾ ಹೇಳಿದ್ರು....

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img