Wednesday, August 20, 2025

Mallikarjuna Kharge

ಖರ್ಗೆ ಅವರೇ ಸಿಎಂ ಸ್ಥಾನಕ್ಕೆ ಅರ್ಹರು!!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್‌.ಎಂ. ಕೃಷ್ಣ ಅಂತಾ ಹೇಳಿದ್ರು....

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಸಿದ್ದರಾಮಯ್ಯ ಬಣ V/S ಡಿ.ಕೆ. ಶಿವಕುಮಾರ್ ಬಣ

ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ. ಜುಲೈ 9ರಂದು ದೆಹಲಿಗೆ ಹೋಗಿದ್ದ...

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...

ವಿಶ್ವಗುರು ಅಂತಾರೆ, ಆದರೆ ತಾವೇ ಕರೆದ ಸಭೆಗೆ ಮೋದಿ ಬರೋದಿಲ್ಲ, ಇದು ಅಹಂಕಾರ: ಖರ್ಗೆ ಬೇಸರ

Political News: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಮೇಲೆ ಸಂಕಟ ಬಂದಿದೆ. ನಾವೆಲ್ಲ ಸೇರಬೇಕು. ಅದಕ್ಕೆ ಪರಿಹಾರ ಸೂಚಿಸಬೇಕು ಅಂದುಕ``ಂಡಿದ್ದೇವು. ಆದರೆ ಸಭೆ ಕರೆದಿದ್ದ ಮೋದಿನೇ ಬರಲಿಲ್ಲ ಎಂದು ಮಲ್ಲಿಕಾಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್...

ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ?: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಮೋದಿ.. ಅಮಿತ್ ಶಾ ಗೆ ಎದರಲಿಲ್ಲ, ನಿಮಗೆ ಯಾಕೆ‌ ಹೆದರಿಲಿ?.ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ? ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಮಂತ್ರಿಯ ಹೆಸರು ತೆಗೆದುಕೊಳ್ಳುವುದಿಲ್ಲ....

ಸಿದ್ದು, ಡಿಕೆ ಒಂದಾಗಿರಿ, ಇಲ್ಲಾಂದ್ರೆ ಮೋದಿ, ಶಾ ಸರ್ಕಾರ ಬೀಳಿಸ್ತಾರೆ : ಬಿರುಗಾಳಿ ಎಬ್ಬಿಸಿದ ಖರ್ಗೆ ಹೇಳಿಕೆ

Political News: ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಟೀಂ ಮುಂದಾಗಿದೆ. ನಿಮ್ಮಲ್ಲಿನ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯದಲ್ಲಿನ ನಿಮ್ಮ ಸರ್ಕಾರವನ್ನು ಬೀಳಿಸಲು ಮಾಡಿರುವ ಬಿಜೆಪಿಯ...
- Advertisement -spot_img

Latest News

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು...
- Advertisement -spot_img