Thursday, April 18, 2024

Mallikarjuna Kharge

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

Priyank ಖರ್ಗೆಗೂ ಕೊರೊನಾ ಪಾಸಿಟಿವ್..

ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಶಾಸಕರು ಬೆಂಗಳೂರಿನ ತಮ್ಮ...

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

ಹೈಕಮಾಂಡ್ ಹೇಳಿದವ್ರಿಗೆ ಉಳಿದ ಮತ – ಡಿಕೆಶಿ

https://www.youtube.com/watch?v=heeTOl08S0Q&t=252s ಕರ್ನಾಟಕ ಟಿವಿ : ರಾಜ್ಯಸಭೆ ಚುನಾವಣೆಗೆ ನಮ್ಮ ಪಕ್ಷದಿಂದ ಕೇವಲ ಒಬ್ಬ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಜೂನ್8 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾವುದೇ ಕಾರ್ಯಕರ್ತರು ಈ ವೇಳೆ ಆಗಮಿಸಬಾರದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಮನವಿ ಮಾಡಿದ್ರು.  ಅವರು ಗೆದ್ದ ಬಳಿಕ ಅವರ ಮನೆಗೆ ಹೋಗಿ ಅಭಿನಂದನೆ ಸಲ್ಲಿಸಿ....

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
- Advertisement -spot_img

Latest News

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪಲ್ಲವಿ ಡೆಂಪೋ.. ಈಕೆಯ ಆಸ್ತಿಯೇ 1,400 ಕೋಟಿ..

National Political News: ಗೋವಾ ರಾಜ್ಯದಿಂದ ಮೊದಲ ಬಾರಿ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಉದ್ಯಮಿ ಪಲ್ಲವಿ ಡೆಂಪೋಗೆ ಈ ಬಾರಿ ಟಿಕೇಟ್...
- Advertisement -spot_img