Friday, May 1, 2026

Mallikarjuna Swamy

CM ಸಿದ್ದರಾಮಯ್ಯಗೆ MUDA ಹಗರಣದಲ್ಲಿ ಬಿಗ್ ರಿಲೀಫ್

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...
- Advertisement -spot_img

Latest News

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ...
- Advertisement -spot_img