Sunday, August 16, 2026

Mallikarjuna

Farmer: ಸಾಲಭಾದೆ ತಾಳದೆ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ!

ಲಕ್ಷ್ಮೇಶ್ವರ: ರೈತ ದೇಶದ ಬೆನ್ನೆಲುಬು ಅಂತಾರೆ ಆದರೆ ದೇಶಕ್ಕೆ ಅನ್ನಹಾಕುವ ರೈತನೇ  ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ರೈತ ಮಲ್ಲಿಕಾರ್ಜುನ್ ಕೊಟ್ರಪ್ಪ ಅಂಗಡಿ(36) ಆತ್ಮಹತ್ಯೆ ಮಾಡಿಕೊಂಡ ರೈತ.  ಬೆಲೆ ಬೆಲೆಯುವ ಸಲುವಾಗಿ ಮಲ್ಲಿಕಾರ್ಜುನ್ ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದಾನೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img