Monday, August 24, 2026

Malllikarjuna kharge

ಜೈಲಿಗೆ ಹೋಗಿ ಬಂದರೂ , ನಾಗೇಂದ್ರಗೆ ಢವ ಢವ..! : ಪ್ರಾಸಿಕ್ಯೂಷನ್‌ಗೆ ಪರ್ಮಿಷನ್‌ ಕೊಡ್ತಾರಾ ಗಹ್ಲೋಟ್..?‌

Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ...
- Advertisement -spot_img

Latest News

SIR ಕರಡು ಮತದಾರರ ಪಟ್ಟಿ ಪ್ರಕಟ 1.07 ಕೋಟಿ ಹೆಸರು ಡಿಲೀಟ್, ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೋಮವಾರ ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
- Advertisement -spot_img